November 23, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ : ೦೧
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 22, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯರೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೮-೧೧-೨೦೦೯ ರಂದು ಮಾಲೂರು ತಾಲೂಕು ಗೊಡಗಹಳ್ಳಿ ಗ್ರಾಮದ ವಾಸಿ ಎನ್.ವೆಂಕಟರಮಣಪ್ಪ ಎಂಬುವರು ತನ್ನ ತೆಂಗಿಯನ್ನು ಬಂಗಾರಪೇಟೆ ತಾಲೂಕು ಎಂ ಗೊಳ್ಳಹಳ್ಳಿ ಗ್ರಾಮದ ವೆಂಕಟೇಶಪ್ಪ ಎಂಬುವರಿಗೆ ಕೊಟ್ಟು ಮದುವೆ ಮಾಡಿಕೊಟ್ಟಿದ್ದು, ವೆಂಕಟೇಶಪ್ಪ ಮತ್ತು ದೇವರಾಜು ಎಂಬುವರುಗಳು ಪಿರ್ಯಾದಿಯ ತೆಂಗಿಗೆ ವರದಕ್ಷಣೆ ತರುವಂತೆ ಕಿರುಕುಳ ನೀಡಿ ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಮೋಸಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೧-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್ಪೇಟೆ ವಾಸಿ ಶ್ರೀ. ನಯಾಜ್ ಅಹಮ್ಮದ್ ಎಂಬುವರು ತಮ್ಮ ಕಾರ್ಪೋರೇಷನ್ ಬ್ಯಾಕ್ ನ ಚೆಕ್ ಬುಕ್ ಕಳೆದುಕೊಂಡಿದ್ದು, ಠಾಣೆಯಲ್ಲಿ ಸಿಮಿಸ್ ಸಂಖ್ಯೆ ೧೭/೨೦೦೯ ಅನ್ನು ಪಡೆದುಕೊಂಡಿರುತ್ತಾರೆ. ಆದರೆ ಬಂಗಳೂರಿನ ವಾಸಿಗಳದ ಅಹಮದ್ ಮತ್ತು ಅಮೀರ್ ಜಾನ್ ಎಂಬುವರುಗಳು ೧೫ ಲಕ್ಷ ರೂ.ಗಳನ್ನು ಡ್ರಾ ಮಾಡಲು ಬ್ಯಾಂಕಿನಲ್ಲಿ ಚೆಕ್ ಕೊಟ್ಟಿದ್ದು ಚೆಕ್ ಬೌನ್ಸ್ ಮಾಡಿ ನಮಾಜ್ ಅಹಮ್ಮದ್ ಗೆ ವಂಚನೆ ಮಾಡಿರುತ್ತಾರೆ ಇತ್ಯಾದಿ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 17, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಸಾಧಾರಣ : ೦೨
- ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೧೧-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶದ ಕುಪ್ಪಂ ವಾಸಿ ಶ್ರೀ ರೆಡ್ಡಪ್ಪ ನಾಯ್ಡು ಎಂಬುವರು ತಮ್ಮ ಮನೆಯ ಸಾಮಾಗ್ರಿಗಳನ್ನು ಹೊಸಕೋಟೆಯಿಂದ ಮನೆಯನ್ನು ಖಾಲಿ ಮಾಡಿಕೊಂಡು ಕುಪ್ಪಂಗೆ ಲಗೇಜ್ ಆಟೋ ಸಂಖ್ಯೆ ಕೆಎ-೦೭-೫೧೨೫ ರಲ್ಲಿ ಉರಿಗಾಂನ ಜ್ವಾಲ ಪೆಟ್ರೋಲ್ ಬಂಕ್ ಬಳಿ ಬರುತ್ತಿರುವಾಗ ಸದರಿ ಆಟೋ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಲಾಯಿಕೊಂಡು ಬಂದಿದ್ದರಿಂದ ಆಟೋ ಮೊಳಚಿ ಬಿದ್ದಿರುತ್ತದೆ ಇತ್ಯಾದಿ.
- ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೧೧-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಕೋಲಾರ ಬಂಗಾರಪೇಟೆಯ ಮುಖ್ಯ ರಸ್ತೆಯಲ್ಲಿ ಕಾರು ಸಂಖ್ಯೆ ಕೆಎ-೦೮-೧೯೯೬ ರ ಚಾಲಕ ನಾಗರಾಜು ಎಂಬುವರು ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಒಂದು ಮರಕ್ಕೆ ಡಿಕ್ಕಿ ಹೊಡೆದಿರುತ್ತಾರೆ ಇತ್ಯಾದಿ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 12, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ವಾಹನ ಕಳ್ಳತನ: ೦೧
- ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೭-೨೦೦೯ ರಂದು ಬಂಗಾರಪೇಟೆ ತಾಲೂಕು ಪುರಂ ಗ್ರಾಮದ ವಾಸಿ ಶ್ರೀ, ನಾರಾಯಣಸ್ವಾಮಿ ಬಿನ್ ಕಣ್ಣಪ್ಪ ಎಂಬುವರು ತಮ್ಮ ಟಿ.ವಿ.ಎಸ್ ಎಕ್ಸ್.ಎಲ್ ವಾಹನ ಸಂಖ್ಯೆ ಕೆಎ-೦೮-ಹೆಚ್-೭೬೩೮ ಅನ್ನು ಬಂಗಾರಪೇಟೆಯ ಬಜಾರ್ ರಸ್ತೆಯಲ್ಲಿ ನಿಲ್ಲಿಸಿದ್ದು, ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಯಾರೋ ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 11, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಕನ್ನಕಳವುಗೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ ಈ ಕೃತ್ಯವು ದಾಸರಹೊಸಹಳ್ಳಿಯಲ್ಲಿರುವ ಸ್ಟಾಕ್ ಗಾರ್ಮೆಂಟ್ಸ್ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೯.೧೧.೨೦೦೯ ರಿಂದ ೧೦.೧೧.೨೦೦೯ರ ೧೧.೦೦ ಗಂಟೆಯ ಮದ್ಯದಲ್ಲಿ ಶ್ರೀ. ಮಹ್ಮದ್ ಮಸ್ತಾಕ್ ಬಿನ್ ಮಸ್ತಾಕ್ ಮಹ್ಮದ್, ರಾಬರ್ಟ್ಸನ್ಪೇಟೆ, ಕೆ.ಜಿ.ಎಫ್ ರವರ ಗಾರ್ಮೆಂಟ್ಸ್ನ ಯಾರೋ ಅಪರಿಚಿತ ಕಳ್ಳರು ಬೀಗ ಮುರಿದು ಒಳಗ್ಗೆ ಪ್ರವೇಶಿಸಿ ೧೨ ಹೊಲೆಗೆ ಯಂತ್ರಗಳು ಮತ್ತು ೯೦೦ ಸಿದ್ದುಉಡುಪುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ನಾಪತ್ತೆಗೆ ಸಂಬಂಧಿಸದಂತೆ ಪ್ರಕರಣ ದಾಖಲಾಗಿರುತ್ತದೆ. ಸಂಪಂಗಿ ಬಿನ್ ಕೃಷ್ಣಪ್ಪ, ಜೆ.ಕೆ ಪುರ, ರಾಜ್ಪೇಟ್ ರೋಡ್ ರವರ ತಂದೆಯಾದ ಶ್ರೀ. ಕೃಷ್ಣಪ್ಪ ಬುದ್ದಿಬ್ರಮಣೆಯಿಂದ ದಿನಾಂಕ: ೧೫.೦೨.೨೦೦೯ ರಂದು ಮನೆಬಿಟ್ಟು ಹೋದವನು ಇದುವರೆವಿಗೂ ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 7, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
- ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೧-೨೦೦೯ ರಂದು ಬೆಳಿಗ್ಗೆ ೦೯೩೦ ಗಂಟೆಗೆ ಕೆ.ಜಿ.ಎಫ್ ಉರಿಗಾಂನ ಓರಿಯಂಟಲ್ ಲೈನಿನ ಗೋಲ್ಡನ್ ಹಿಲ್ಸ್ ಹೈಯರ್ ಪ್ರಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯೋಪಾದ್ಯಾಯರು ಕನಕ ಜಂಯತಿ ಹಬ್ಬವನ್ನು ಆಚರಿಸಿ ಶಾಲೆಗೆ ಬೀಗ ಹಾಕಿಕೊಂಡು ಹೋಗಿ ಮರುದಿನ ಬೆಳಿಗ್ಗೆ ೧೦೦೦ ಗಂಟೆಗೆ ಶಾಲೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಶಾಲೆಯ ಬೀಗವನ್ನು ಮುರಿದು ಒಳಗೆ ಪ್ರವೇಶಿಸಿ ಶಾಲೆಯಲ್ಲಿದ್ದ ಒಂದು ಗ್ಯಾಸ್ ಸಿಲಿಂಡ್, ಗ್ಯಾಸ್ ಸ್ಟೌವ್ ಮತ್ತು ಹಿತ್ತಾಳೆ ಅಂಡ ಒಟ್ಟು ಸುಮಾರು ೪೫೦೦/- ರೂಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
- ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೧-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಮರದಘಟ್ಟ ಗ್ರಾಮದ ವಾಸಿ ಶ್ರೀ. ಕರುಣಾಕರನ್ ಎಂಬುವರ ಅಣ್ಣನ ಮಗಳನ್ನು ಅದೇ ಗ್ರಾಮದ ವಾಸಿ ಜಯಶಂಕರ್ ಮತ್ತು ಇತರೆ ೬ ಜನರು ಅಪಹರಿಸಿಕೊಂಡು ಹೋಗಿರುತ್ತಾರೆ ಇತ್ಯಾದಿ.
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಗೆ ಸಂಬಂಧಿಸದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೧೦-೨೦೦೯ ರಂದು ೩೦-೧೦-೨೦೦೯ ರಂದು ಬೆಳಿಗ್ಗೆ ಸುಮಾರು ೦೯೩೦ ಗಂಟೆಸ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ, ಸೌತ್ ಟ್ಯಾಂಕ್ ಬ್ಲಾಕ್, ಮನೆ ಸಂಖ್ಯೆ ೧೩೨ ರ ವಾಸಿ ಶ್ರೀಮತಿ. ಸುಮತಿ ಕೋಂ ರಂಗನಾಥನ್ ಎಂಬುವರ ಮಗಳಾದ ಕುಮಾರಿ ಜಾಯ್ಸ್ ಸೆಲ್ವಿ, ೧೭ ವರ್ಷ, ಪ್ರಥಮ ಪಿ.ಯು.ಸಿ ಓದುತ್ತಿದ್ದು ಕಾಲೇಜಿಗೆ ಹೋದವಳು ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 6, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಎ ಮೋತಕಪಲ್ಲಿ ಗ್ರಾಮದ ವಾಸಿಗಳಾದ ಕೃಷ್ಣಮೂರ್ತಿ ಮತ್ತು ನಂಜಮ್ಮ ಎಂಬುವರುಗಳು ಅದೇ ಗ್ರಾಮದ ವಾಸಿ ಶ್ರೀಮತಿ ಶಾಂತಮ್ಮ ಕೋಂ ಶ್ರೀರಾಮಪ್ಪ ಎಂಬುವರೊಂದಿಗೆ ವಿನಾಕಾರಣ ಜಗಳ ತೆಗೆದು ಶಾಂತಮ್ಮನವರ ಮಗಳನ್ನು ಮತ್ತು ಮೊಮ್ಮಗನನ್ನು ಬೈದು ಒಂದು ದೊಣ್ಣೆಯಿದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಟೌನ್ ವಾಸಿಗಳಾದ ಚಂದ್ರ ಮತ್ತು ಸಂಜೀವ ಎಂಬುವರುಗಳು ಬಂಗಾರಪೇಟೆಯ ಅಮರಾವತಿನಗರದ ವಾಸಿ ಶ್ರೀ. ಮಲ್ಲಿಕಾರ್ಜುನಾ ಎಂಬುವರೊಂದಿಗೆ ವಿನಾಕಾರಣ ಜಗಳತೆಗೆದು ಕಲ್ಲಿನಿಂದ ಮಲ್ಲಿಕಾರ್ಜುನರವರ ತಲೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 5, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೩-೧೧-೨೦೦೯ ರಂದು ರಾತ್ರಿ ಕೆ.ಜಿ.ಎಫ್, ರಾಬರ್ಟ್ಸನ್ಪೇಟೆ, ಪಾರಂಡಹಳ್ಳಿ ರಸ್ತೆ ಮನೆ ಸಂಖ್ಯೆ ೧೨೪೦ ರ ವಾಸಿ ಶ್ರೀಮತಿ. ಆರ್.ಪ್ರೇಮಾ ಕೋಂ ಬಾಲನ್ ಎಂಬುವರು ಮನೆಗೆ ಬೀಗ ಹಾಕಿಕೊಂಡು ತನ್ನ ತವರು ಮನೆಗೆ ಹೋಗಿದ್ದು, ಬೆಳಿಗ್ಗೆ ವಾಪಸ್ಸು ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶೀಸಿ ಮನೆಯಲ್ಲಿದ್ದ ನಗದು ೨೭೦೦೦ ರೂಗಳನ್ನು ಮತ್ತು ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ :೦೧
- ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದೊಡ್ಡಪನ್ನಂಡ್ಲಹಳ್ಳಿ ಗ್ರಾಮದ ಬಳಿ ಲಾರಿ ಸಂಖ್ಯೆ ಕೆಎ-೫೧-೫೧೧೭ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಾಯಿಸಿಕೊಂಡು ಬಂದು ಅದೇ ಗ್ರಾಮದ ವಾಸಿ ಶ್ರೀಮತಿ ಗೋರುಬಾಯಿ ಕೋಂ ಶಿವಾಜಿರಾವ್ ಎಂಬುವರ ಮಗಳು ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಹೋಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
November 2, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ :೦೧
- ಬೆಮೆಲ್ನಗರ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೧೧-೨೦೦೯ ರಂದು ೧೪೪೦ ಗಂಟೆಯಲ್ಲಿ ಬೆಮೆಲ್ನಗರ ರೈಲ್ವೆ ಬ್ರಿಡ್ಜ್ ಬಳಿ ಶ್ರೀ ಸುಂದರ್ರಾಜ್ ಬಿನ್ ಲೇಟ್ ಚಿನ್ನಸ್ವಾಮಿ, ವಯಸ್ಸು ೫೦ ವರ್ಷ, ಅಜ್ಜಪಲ್ಲಿ ಗ್ರಾಮ, ಬಂಗಾರಪೇಟೆ ತಾಲೂಕು ರವರು ನಡೆದುಕೊಂಡು ಹೋಗುತ್ತಿದ್ದಾಗ, ಶ್ರೀ ಚಿರಂಜೀವಿ ಬಿನ್ ರಾಮು ಎಂಬುವರು ದ್ವಿಚಕ್ರ ವಾಹನ ಸಂಖ್ಯೆ: ಕೆಎ-೦೨-ಇಪಿ-೯೪೯೫ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ಶ್ರೀ ಸುಂದರರಾಜು ರವರಿಗೆ ಡಿಕ್ಕಿಪಡಿಸಿ ತೀವ್ರ ರಕ್ತಗಾಯಪಡಿಸಿರುತ್ತಾನೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf