ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಡಿಸೆಂಬರ್ ೦೭

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೨-೨೦೦೭ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕ: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ:

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೨-೨೦೦೭ ರಂದು ೧೨೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕ್ಯಾಸಂಬಳ್ಳಿ ಹೋಬಳಿ ಕೆಸಿರೆಡ್ಡಿಗಾಂಡ್ಲಹಳ್ಳಿಯ ವಾಸಿ ಓಬಳಪ್ಪ (೬೭) ಎಂಬುವರು ತನ್ನ ಮನೆಯಲ್ಲಿದ್ದಾಗ, ಈತನ ಮಗ ಗೋವಿಂದಪ್ಪ ಎಂಬುವರು ತನ್ನ ತಾಯಿಯಾದ ಮುನಿಯಮ್ಮ ರವರನ್ನು ಕುರಿತು ನಿಮ್ಮ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಳ್ಳಲು ಸಹಿ ಹಾಕುವಂತೆ ಕೇಳಿದರು. ಸಮಯದಲ್ಲಿ ಓಬಳಪ್ಪ ರವರು ಪ್ರಶ್ನಿಸಿದಾಗ ಗೋವಿಂದಪ್ಪ ತನ್ನ ತಂದೆಯ ಬಳಿ ಜಗಳ ಕಾದು ಒಂದು ರೀಪರಿನಿಂದ ತಲೆಯ ಮೇಲೆ ಹೊಡೆದು ರಕ್ತ ಗಾಯಗೊಳಿಸಿರುತ್ತಾನೆ. ಜಮೀನಿನ ವಿವಾದದ ವಿಚಾರವಾಗಿ ಕೃತ್ಯವೆಸಗಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply