December 22, 2007
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೧೨-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೧-೨೦೦೭ ರಂದು ೧೫೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಬೆಮೆಲ್ ನಗರ, ಕತ್ತಿಹಳ್ಳಿ ವಾಸಿ ಮಹೇಶ್ (೧೬) ಎಂಬುವರು ಆಫೀಸರ್ ಕ್ವಾಟ್ರಸ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಸಿ.ಟಿ.-೧೦೦ ವಾಹನ ಸಂಖ್ಯೆ ಕೆ.ಎ-೦೮-ಜೆ-೭೯೭೯ ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಮಹೇಶ್ ಎಂಬುವರಿಗೆ ಎಡ ಕೈ ಮತ್ತು ಎಡ ಭುಜದ ಮೇಲೆ ರಕ್ತಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೧-೨೦೦೭ ರಂದು ೧೧೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಅನಿಗಾನಹಳ್ಳಿ ಗ್ರಾಮದ ವಾಸಿ ಇ.ವೆಂಕಟಾಚಲಪತಿ ಎಂಬುವರ ಮೇಲೆ ಅದೇ ಗ್ರಾಮದ ವಾಸಿ ಎ.ಜಿ.ಶಿವಶಂಕರಪ್ಪ ಮತ್ತು ಹುದುಕುಳ ಗ್ರಾಮದ ವಾಸಿ ಸುಂದರ ಶರ್ಮ ಎಂಬುವರು ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿ ಪರಿಶಿಷ್ಟ ಜಾತಿ ರವರ ವಿರುದ್ಧ ದೌರ್ಜನ್ಯ ಎಸಗಿರುತ್ತಾರೆ. ಆರೋಪಿಗಳು ಇ.ವೆಂಕಟಾಚಲಪತಿ ರವರಿಗೆ ಸೇರಿದ ಸರ್ವೆ ನಂ. ೩೧ ರಲ್ಲಿ ಉದ್ದೇಶ ಪೂರ್ವಕವಾಗಿ ಅಕ್ರಮ ಪ್ರವೇಶ ಮಾಡಿ ಟ್ರಾಕ್ಟರ್ ಸಂಖ್ಯೆ ಕೆ.ಎ-೦೮-ಟಿ-೩೦೫೦ ರಲ್ಲಿ ೩ ಲೋಡ್ ಮಣ್ಣನ್ನು ಇಳಿಸಿ ನೆಲಸಮ ಮಾಡಿರುತ್ತಾರೆ ಇತ್ಯಾದಿ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೧೨-೨೦೦೭ ರಂದು ೨೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ನ ವೆಸ್ಟ್ ಬ್ಲಾಕ್ ಮಾರಿಕುಪ್ಪಂ ವಾಸಿ ಕುಮಾರಿ ಮಲರ್ ವೈ (೧೮) ಎಂಬುವರು ಮಲಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. ಅದೇ ಲೈನಿನ ವಾಸಿ ಮುಗಿಲೆನ್ @ ಗುಂಡು ಎಂಬುವರ ಮೇಲೆ ಗುಮಾನಿ ಇರುತ್ತದೆ. ಕಾಣೆಯಾದ ಹುಡಗಿ ಚಹರೆ ಈ ರೀತಿ ಇರುತ್ತದೆ. ಎತ್ತರ ೫.೨ ಅಡಿ, ಸಾದಾರಣ ಮೈಕಟ್ಟು, ಕೋಲು ಮುಖ, ಗೋದಿ ಮೈಬಣ್ಣ, ಕಾಫಿ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ತಮಿಳು ಭಾಷೆ ಮಾತನಾಡುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 20, 2007
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೧೨-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 19, 2007
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೧೨-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೨-೨೦೦೭ ರಂದು ೦೧೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ಅಮರಾವತಿ ಲೇಹೌಟ್ ವಾಸಿ ಶ್ರೀಧರ್ ಎಂಬುವರು ತಮ್ಮ ಮಾರುತಿ ಕಾರು ಸಂಖ್ಯೆ ಕೆ.ಎ-೦೧-ಎ-೩೫೦೩ ಯಲ್ಲಿ ಬೆಂಗಳೂರಿನಿಂದ ಬಂಗಾರಪೇಟೆಗೆ ಬರುತ್ತಿದ್ದರು. ಆ ಸಮಯದಲ್ಲಿ ಹಿಂದೆಯಿಂದ ಬಂದ ಟೆಂಪೊ ಸಂಖ್ಯೆ ಕೆ.ಎ-೦೧-ವಿ-೦೩೩೨ ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರಿಗೆ ಜಕ್ಕಂ ಆಗಿರುತ್ತದೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೨-೨೦೦೭ ರಂದು ೧೭೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊಮ್ಮೇನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಚಿನ್ನಕ್ಕ ಎಂಬುವರು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತಿದ್ದರು. ಆ ಸಮಯದಲ್ಲಿ ಹಿಂಬಾಗದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆ.ಎ-೦೭-ಎಫ್-೭೬೫ ರ ಚಾಲಕ ಚಾಂದ್ ಪಾಷ ರವರು ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಶ್ರೀಮತಿ ಚಿನ್ನಕ್ಕ ಎಂಬುವರಿಗೆ ರಕ್ತಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ-
ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 18, 2007
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೧೨-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ೦೧
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಕ್ರಮ ಪ್ರವೇಶ ಮತ್ತು ಸ್ವತ್ತು ಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಭುವನಹಳ್ಳಿ ವಾಸಿ ಸಿ.ವೆಂಕಟೇಶಪ್ಪ ಎಂಬುವರ ಗರುಡಕೆಂಪನಹಳ್ಳಿ ಗ್ರಾಮದಲ್ಲಿರುವ ಜಮೀನಿನಲ್ಲಿ ಕೃತ್ಯ ನಡೆದಿರುತ್ತದೆ. ದಿನಾಂಕ ೧೭-೧೨-೨೦೦೭ ರಂದು ೦೬೦೦ ಗಂಟೆ ಸಮಯದಲ್ಲಿ ಗರುಡಕೆಂಪನಹಳ್ಳಿ ಗ್ರಾಮದ ವಾಸಿ ದೊಣ್ಣೆಪ್ಪ, ಮುನಿವೆಂಕಟಪ್ಪ ಮತ್ತು ಇತರರು ಸಿ.ವೆಂಕಟೇಶಪ್ಪನವರಿಗೆ ಸೇರಿದ ಗರುಡಕೆಂಪನಹಳ್ಳಿ ಗ್ರಾಮದ ಸರ್ವೆ ನಂ. ೩/ಪಿ೪ ರ ೩ ಎಕರೆ ಜಮೀನಿನೊಳಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಬೆಳೆಸಿರುವ ೬,೦೦,೦೦೦/ ರೂ ಬಲೆ ಬಾಳುವ ನೀಲಗಿರಿ ಬರಗಳನ್ನು ಕಟಾವು ಮಾಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 18, 2007
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೧೨-೨೦೦೭ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದಿನಾಂಕ ೧೫-೧೨-೨೦೦೭ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊಮ್ಮೇನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಕೊಮ್ಮೇನಹಳ್ಳಿ ವಾಸಿ ಅಣ್ಣಯ್ಯ (೬೫) ಎಂಬುವರ ಮೇಲೆ ಅದೇ ಗ್ರಾಮದ ವೆಂಕಟಪ್ಪ ಎಂಬುವನು ಜಗಳ ತೆಗೆದು ದೊಣ್ಣೆ ಮತ್ತು ಚಾಕುವಿನಿಂದ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಹಾಕಿರುತ್ತಾನೆ. ಆರೋಪಿಯ ಹೆಂಡತಿ ಕೋಪ ಮಾಡಿಕೊಂಡು ತವರು ಮನೆಗೆ ಬಂದ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf