ದಿನದ ಅಪರಾಧಗಳ ಪಕ್ಷಿನೋಟ ೨೦ ನೇ ಫೆಬ್ರವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು  ಬೇತಮಂಗಲದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ -೦೨-೨೦೦೮ ರಂದು  ೨೨೩೦ ಗಂಟೆ ಸಮಯದಲ್ಲಿ ಬೇತಮಂಗಲದ ನ್ಯೂಟೌನ್ ವಾಸಿ ಶ್ರೀ ಬಿ.ಕೆ.ಚಂದ್ರಪ್ಪ (೩೦) ಎಂಬುವರು ಕ್ಯಾಸಂಬಳ್ಳಿ ರಸ್ತೆಯಲ್ಲಿರುವ ತಮ್ಮ ಎಸ್.ಎಲ್.ವಿ. ಜನರಲ್ ಸ್ಟೋರ್ ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಹೋಗಿ ದಿನಾಂಕ: ೨೦-೦೨-೨೦೦೮ ಬೆಳಿಗ್ಗೆ ೦೬೦೦ ಗಂಟೆಗೆ ಅಂಗಡಿಯ ಬಾಗಿಲನ್ನು ತೆಗೆಯಲು ಬಂದು ನೋಡಲಾಗಿ ಯಾರೋ ಅಪರಿಚಿತ ಕಳ್ಳರು ಶೆಲ್ಟರ್ ಬೀಗವನ್ನು ಹೊಡೆದು ಒಳಗೆ ಪ್ರವೇಶಿಸಿ ಅಂಗಡಿಯಲ್ಲಿಟ್ಟಿದ್ದ ನಗದು ರೂ ೧೫,೦೦೦/- ಗಳನ್ನು ಮತ್ತು ನೋಕಿಯೊ ಮೊಬೈಲ್ ಪೋನ್‌ಗಳು ಎಲ್ಲಾ ಒಟ್ಟು ೨೧,೦೦೦/- ರೂಗಳ ಬೆಲೆ ಬಾಳುವುದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply