ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್., ಅಶೋಕನಗರ, ’ಸಿ’ ಬ್ಲಾಕ್ ವಾಸಿ ಶ್ರೀಮತಿ ಜಯಂತಿ ಎಂಬುವರು ಮುನಿಸಿಪಲ್ ಕೌಂನ್ಸ್ಲರ್ ಆಗಿದ್ದು, ದಿನಾಂಕ ೨೨-೦೨-೨೦೦೮ ರಂದು ೦೫೦೦ ಗಂಟೆ ಸಮಯದಲ್ಲಿ ಮನೆಯ ಮುಂದೆ ಕಸಗುಡಿಸುತ್ತಿರುವಾಗ ಮಾಜಿ ಶಾಸಕರಾದ ಭಕ್ತವತ್ಸಲಂ ಮತ್ತು ಇತರರು ಅವರನ್ನು ಅಪಹರಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್ಸನ್ಪೇಟೆ ಮುನಿಸ್ಸಿಪಲ್ ಬಸ್ಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ಮೃತ ರವಿ ರವರು ಆಸ್ತಮ ಖಾಯಿಲೆಯಿಂದ ನರಳುತ್ತಿದ್ದು, ದಿನಾಂಕ ೨೧-೦೨-೨೦೦೮ಕ್ಕೆ ೪ ದಿನ ಮುಂಚೆ ಬೆಂಗಳೂರಿನಿಂದ ಕೆ.ಜಿ.ಎಫ್ಗೆ ಹೋಗುವುದಾಗಿ ತಿಳಿಸಿ, ದಿನಾಂಕ ೨೧-೦೨-೨೦೦೮ ರಂದು ರಾತ್ರಿ ವೇಳೆಯಲ್ಲಿ ಬಸ್ಸ್ ನಿಲ್ದಾಣದಲ್ಲಿ ಮಗಿದ್ದಾಗ ಕೋಲ್ಡ್ ನಿಂದ ಮೃತ ಪಟ್ಟಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ-
ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


