ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಏಪ್ರಿಲ್ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೪-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

 ಕೊಲೆ: ಇಲ್ಲ

ಡಕಾಯತಿಇಲ್ಲ 

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ

ರಸ್ತೆ ಅಪಘಾತಗಳು: ೦೧

 -ಮಾರಣಾಂತಿಕ: ಇಲ್ಲ

 

ಸಾಧಾರಣ ೦೧

  ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂದಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೃತ್ಯವು ಬಂಗಾರಪೇಟೆ ತಾಲೂಕು ಅನಿಗಾನಹಳ್ಳಿ ಗಾಗ್ರದ ಗೇಟ್ ಬಳಿ ಸಂಭವಿಸಿರುತ್ತದೆ. ಶ್ರೀ. ಸಲೀಂ ಖಾನ್ ಬಿನ್ ಅಮೀರ್ಜಾನ್ ಜಕ್ಕೂರು ಬಡಾವಣೆ, ಬೆಂಗಳೂರು ರವರು ದಿನಾಂಕ ೧೯-೦೪-೨೦೦೮ ರಂದು ೧೯೦೦ ಗಂಟೆಯಲ್ಲಿ ತನ್ನ ವಾಹನ ಬಜಾಜ್ ಚೇತಕ್ಸಂಖ್ಯೆ ಕೆಎ-೦೨-ಎಲ್-೮೩೨೩ ಅನ್ನು ಬಂಗಾರಪೇಟೆ-ಕೋಲಾರ ಮುಖ್ಯ ರಸ್ತೆ ಅನಿಗಾನಹಳ್ಳಿ ಗ್ರಾಮದ ಗೇಟ್ ಬಳಿ ಚಾಯಿಸಿಕೊಂಡು ಹೋಗುತ್ತಿದ್ದಾಗ ಯಾವುದೋ ಒಂದು ಕಾರ್ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಸಲೀಂ ಖಾನ್ ರವರ ವಾಹನಕ್ಕೆ ಡಿಕ್ಕಿ ಹೊಡೆದು ಕಾರನ್ನು ನಿಲ್ಲಿಸದೆ ಹೋಗಿರುತ್ತಾನೆ. ಸಲೀಂ ಖಾನ್ಮತ್ತು ಜಾಕೀರ್ಎಂಬುವರುಗಳಿಗೆ ರಕ್ತಗಾಯಗಳಾಗಿರುತ್ತದೆ.

 

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ:‌ಇಲ್ಲ

 ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು:

ಅಸ್ವಾಭಾವಿಕ ಮರಣದ ಪ್ರಕರಣಗಳು:‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ತಿಳಿದು ಬಂದಿಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

  ಪ್ರಕರಣಗಳು:ಪ್ರಕರಣಗಳು:

 

 

 

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

 ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 

 

 

 

Leave a Reply