ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆ ಸಹರದ್ದು ಕರಿಮಾನಹಳ್ಳಿಯಲ್ಲಿ ಅಂಗನವಾಡಿ ಕಾರ್ಯ ಕರ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಶ್ರೀಮತಿ ಹೇಮಾವತಿ ರವರಿಗೆ ರೇಣುಕಾ ಸುಬೇದಾರ್ ಅಂಗವಾಡಿ ಇಲಾಖೆಯ ಮೇಲಾಧಿಕಾರಿಯಾಗಿದ್ದು, ಈಕೆ ದಿನಾಂಕ ೨೫-೦೬-೨೦೦೮ಕ್ಕೆ ೫ ವರ್ಷಗಳಿಂದ ಹೇಮಾವತಿ ರವರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪರಿಷಿಷ್ಟ ವರ್ಗದ ಮಹಿಳೆ ಮೇಲೆ ದೌರ್ಜನ್ಯ ವೆಸಗಿ ರಜೆಯನ್ನು ಕೊಡದೆ ನಿನ್ನನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಯುಕ್ತ ಹೇಮಾವತಿ ರವರು ಖಾಯಿಲೆ ಬಿದ್ದು ದಿನಾಂಕ: ೨೫-೦೬-೨೦೦೮ ರಂದು ಮೃತಪಟ್ಟಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟಸನ್ ಪೇಟೆ ಪಟೇಲ್ ಬೀದಿ, ಉರಿಗಾಂಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ. ವಿಶ್ವನಾಥ್ ಬಿನ್ ಕುಪ್ಪಸ್ವಾಮಿ, ರಾಮಮೂರ್ತಿ, ಬೆಂಗಳರು ರವರ ಅಣ್ಣ ಶ್ರೀ ಪಳನಿ(೪೨) ರವರಿಗೆ ಸುಮಾರು ವರ್ಷಗಳಿಂದ ಆಗಾಗ ಹೊಟ್ಟೆ ನೋವು ಬರುತ್ತಿದ್ದು, ದಿನಾಂಕ: ೨೫-೦೬-೨೦೦೮ ರಂದು ರಾತ್ರಿ ಹೊಟ್ಟೆ ನೋವು ಜಾಸ್ತಿಯಾಗಿ ನೋವು ತಾಳಲಾರದೆ ದಿನಾಂಕ: ೨೬-೦೬-೨೦೦೮ ರಂದು ಬೆಳಿಗ್ಗೆ ೦೫೩೦೦ ಗಂಟೆಯಲ್ಲಿ ಮನೆಯ ತೆರಾಯಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


