ದಿನದ ಅಪರಾಧಗಳ ಪಕ್ಷಿನೋಟ ೨೬ನೇ ನವಂಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೧೧-೨೦೦೮ ರಂದು ರಾತ್ರಿ ಸುಮಾರು ೮.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಅಮರಾವತಿ ಬಡಾವಣೆ, ೭ನೇ ಕ್ರಾಸ್, ಮನೆ ಸಂಖ್ಯೆ ೨೨೨೨ ರ ವಾಸಿ ಶ್ರೀ ಶಿವಕುಮಾರ್‍ ಬಿನ್ ಹೆಚ್.ಎಸ್.ವೆಂಕಟೇಶ್ ಎಂಬುವರು ತನ್ನ ತಾಯಿಗೆ ಮಾತ್ರೆಗಳನ್ನು ತರಲು ತನ್ನ ಯಮಹಾ ಮೋಟಾರು ಸೈಕಲ್ ಸಂಖ್ಯೆ ಸಿಕೆಜೆ-೫೯೩೩ ವಾಹನದಲ್ಲಿ ತನ್ನ ಸ್ನೇಹಿತನಾದ ಸತೀಶ್ ಎಂಬುವನನ್ನು ಕೂರಿಸಿಕೊಂಡು ಕೋಲಾರ-ಬಂಗಾರಪೇಟೆ ಮುಖ್ಯೆ ರಸ್ತೆ ಶ್ರೀನಿವಾಸ ಲಾಜ್ದ್ ಮುಂಭಾಗ ಬರುತ್ತಿದ್ದಾಗ ಎದರುಗಡೆಯಿಂದ ಕೆ.ಎಸ್.ಆರ್‍.ಡಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೧೫೮ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶಿವಕುಮಾರ್‍ ರವರ ವಾಹನಕ್ಕೆ ಡಿಕ್ಕಿ ಹೊಡದ ಪ್ರಯುಕ್ತ ಶುವಕುಮಾರ್‍ ಮತ್ತು ಸತೀಶ್ ರವರಿಗೆ ರಕ್ತಘಾಯವಾಗಿರುತ್ತದೆ.    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply