ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೆಂಗನೂರಿನ ಶ್ರೀ. ಆಂಜನೇಯಸ್ವಾಮಿ ದೇವಾಲಯದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೬.೧೨.೨೦೦೮ ರಂದು ರಾತ್ರಿ ಯಾರೋ ಕಳ್ಳರು ಶ್ರೀ. ಅಂಜನೇಯಸ್ವಾಮಿ ದೇವಸ್ಥಾನದ ಹುಂಡಿಯ ಬೀಗವನ್ನು ಮುರಿದು ಸುಮಾರು ೧೫೦೦೦.೦೦ ರಿಂದ ೨೦೦೦೦.೦೦ರೂಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮನೆ ಸಂಖ್ಯೆ ೨೯೮೮ ಅಮರಾವತಿ ನಗರ, ಬಂಗಾರಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ. ಮುನಿಯಪ್ಪ @ ಬಾಬು ಬಿನ್ ನಾರಾಯಣಗೌಡ(೩೬), ಅಮರಾವತಿ ನಗರ ರವರ ಪತ್ನಿಯಾದ ಶ್ರೀಮತಿ ಅಂಬಿಕಾ ಕೋಂ ಮುನಿಯಪ್ಪ (೨೪) ಎಂಬುವರು ದಿನಾಂಕ: ೨೦.೧೨.೨೦೦೮ ರಂದು ಮದ್ಯಾಹ್ನ ಸುಮಾರು ೧.೪೫ ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಹೋಗಿಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


