October 31, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೨
- ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಕನ್ನ ಕಳವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೦-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೆಂಪಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಡಿಗೆ ಕೋಣೆ ಬೀಗ ಮುರಿದು ಒಳಗೆ ಪ್ರವೇಶಿಸಿ ೨ ಗ್ಯಾಸ್ ಸಿಲೆಂಡರ್ಗಳು ಬೆಲೆ ಸುಮಾರು ರೂ. ೪೦೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
- ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕನ್ನ ಕಳವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೦-೨೦೦೯ ರಂದು ರಾತ್ರಿ ಯಾರೋ ಕಳ್ಳರು ನಲ್ಲಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ತಕ್ಕಡಿ ಮತ್ತು ಬಟ್ಟುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
- ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀಮತಿ ಶಾರದ ಕೋಂ ಶ್ರೀನಿವಾಸಮೂರ್ತಿ, ದೊಡ್ಡಗಾಂಡ್ಳಹಳ್ಳಿ ಗ್ರಾಮ ರವರಿಗೆ ಈಗ್ಗೆ ಸುಮಾರು ೭ ವರ್ಷದ ಹಿಂದೆ ಮದುವೆಯಾಗಿದ್ದು, ಅವರ ಗಂಡ, ಅತ್ತೆ, ಮಾವ, ಬಾವ ರವರುಗಳು ಮಾನಸಿಕವಾಗಿ ಮತ್ತು ದೊಣ್ಣೆ, ಕೈಗಳಿಂದ ಹೊಡೆದು ಮಾನಸಿಕವಾಗಿ ಕಿರುಕುಳ ಕೊಟ್ಟು, ರಕ್ತಗಾಯವನ್ನುಂಟು ಮಾಡಿರುತ್ತಾರೆ. ಈ ಘಟನೆಯು ದೊಡ್ಡಗಾಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.
-ರಸ್ತೆ ಅಪಘಾತಗಳು: ೦೧
-ಸಾಧಾರಣ : ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೧೦-೨೦೦೯ ರಂದು ೧೨೩೦ ಗಂಟೆಯಲ್ಲಿ ಶ್ರೀ ಸುಬ್ಬರಾಯಪ್ಪ ಬಿನ್ ವೆಂಕಟರಾಮಪ್ಪ, ಮುದಿಮಡಗು ಗ್ರಾಮ, ಶ್ರೀನಿವಾಸಪುರ ತಾಲ್ಲೂಕು ರವರು ನಾಗಾರ್ಜುನ ಬಸ್ ಸಂಖ್ಯೆ: ಕೆಎ-೦೧-ಸಿ-೯೮೩ ಅನ್ನು ಬಂಗಾರಪೇಟೆ ಮುನಿಸಿಪಲ್ ಬಸ್ ನಿಲ್ದಾಣದಲ್ಲಿ ರಸ್ತೆಯ ಬಲಬದಿಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಜಬೀರ್ಪಾಷ ರವರು ಬಸ್ಸನ್ನು ನಿಲ್ಲಿಸಲು ಸೂಚಿಸಿದ್ದರೂ ಸಹ ನಿಲ್ಲಿಸದೆ ಹೋಗಿರುತ್ತಾರೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
- ಬೆಮೆಲ್ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೧೦-೨೦೦೯ ರಂದು ೧೨೦೦ ಗಂಟೆಯಲ್ಲಿ ಕೆ.ಜಿ.ಎಫ್. ಟೋಲ್ಗೇಟ್ ಸಮೀಪ (ಕೆಇಬಿ ಹಿಂಭಾಗದ ಬಯಲು ಪ್ರದೇಶ) ದಲ್ಲಿ ಶ್ರೀ ಅರುಣ್ಕುಮಾರ್ ಬಿನ್ ನಟೇಶನ್, ವಯಸ್ಸು ೧೮ ವರ್ಷ, ಹೆನ್ರೀಸ್ ಲೈನ್, ಕೆ.ಜಿ.ಎಫ್. ರವರು ಹೆಚ್ಚಾಗಿ ಮದ್ಯಪಾನ ಮಾಡಿ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನದ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 27, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀ ಕೆ.ಎಂ.ಶಿವಕುಮಾರ್ ಬಿನ್ ಮುನಿವೆಂಕಟಪ್ಪ, ಆಪರೇಟರ್, ನೆಮ್ಮದಿ ಕೇಂದ್ರ, ಬೇತಮಂಗಲ ವಾಸ: ಕಲ್ಲಿಕುಪ್ಪ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರು ಜಾತಿ ಮತ್ತು ಆದಾಯ, ಪಹಣೆ ಇತರೆ ಕರ್ತವ್ಯ ನಿರ್ವಹಿಸುತ್ತಿದ್ದು, ಸುಳ್ಳು ಬ್ಯಾಂಕ್ ಚಲನ್ ಸೃಷ್ಟಿಸಿ ಸುಮಾರು ರೂ. ೧,೪೯,೨೬೩.೦೦ ಗಳು ಬ್ಯಾಂಕಿಗೆ ಪಾವತಿಸದೆ ಸರ್ಕಾರಕ್ಕೆ ವಂಚಿಸಿ ಹಣವನ್ನು ದುರುಪಯೋಗ ಮಾಡಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
- ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಸಂಬಂಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೧೦-೨೦೦೯ ರಂದು ರಾತ್ರಿ ಕು: ಗಾಯತ್ರಿ, ವಯಸ್ಸು ೧೮ ವರ್ಷ, ನ್ಯೂ ಟೌನ್, ಬೇತಮಂಗಲ ರವರು ತನ್ನ ಮನೆ ಬಿಟ್ಟು ಹೋದವಳು ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 25, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಘೋರಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಾ¢£ÁAPÀ: 24-10-2009 gÀAzÀÄ 18.15 UÀAmÉ ¸ÀªÀÄAiÀÄzÀ°è ¦AiÀiÁð¢AiÀiÁzÀ ²æÃªÀÄw. ¨sÁUÀåªÀÄä PÉÆÃA PÀȵÀÚ¥Àà, J¸ï.f. PÉÆÃmÉ UÁæªÀÄ, §AUÁgÀ¥ÉÃmÉ vÁ®ÆPÀÄ gÀªÀgÀÄ vÀ£Àß JªÉÄäAiÀÄ£ÀÄß §AUÁgÀ¥ÉÃmÉ PÀqɬÄAzÀ PÉ.f.J¥sï PÀqÉUÉ £ÉÃgɼÉPÉgÉ UÁæªÀÄzÀ wgÀÄ«£À°è »rzÀÄPÉÆAqÀÄ AiÀiÁgÉÆÃ C¥ÀjavÀ vÀ£Àß ªÁºÀ£À ¸ÀASÉå PÉJ-46—JA-2627 mÁmÁ ¸ÀÄªÉÆÃªÀ£ÀÄß CwªÉÃUÀ ªÀÄvÀÄÛ CeÁUÁgÀÆPÀvɬÄAzÀ ZÀ¯Á¬Ä¹PÉÆAqÀÄ JªÉÄäUÉ rQÌºÉÆqÉzÀ ¥ÀæAiÀÄÄPÀÛ JªÉÄä ¸ÀܼÀzÀ°èAiÉÄà ªÀÄÈvÀ¥ÀnÖgÀÄvÀÛzÉ.
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ¢£ÁAPÀ: 21-10-2009 gÀAzÀÄ 16.00 UÀAmÉ ¸ÀªÀÄAiÀÄzÀ°è ²æÃ. AiÀÄĪÀgÁd ©£ï ²æÃ¤ªÁ¸À£ÁAiÀÄÄØ, ¨ÉÃvÀªÀÄAUÀ® JA§ÄªÀgÀ ¥ÀwßAiÀiÁzÀ ²æÃªÀÄw PÀ¯Áåt PÉÆÃA AiÀÄĪÀgÁd JA§ÄªÀgÀÄ ¸ÁA¸ÁjPÀ «ZÁgÀzÀ°è ªÀÄ£À¸ÁÛ¥À §AzÀÄ fêÀ£ÀzÀ°è fÃUÀÄ¥ÉìUÉÆAqÀÄ ªÀģɬÄAzÀ ºÉÆÃzÀªÀ¼ÀÄ ªÁ¥À¸ÀÄì ¨ÁgÀzÉ PÁuÉAiÀiÁVgÀÄvÁÛ¼É.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ¢£ÁAPÀ: 24-10-2009 gÀAzÀÄ 18.15 UÀAmÉ ¸ÀªÀÄAiÀÄzÀ°è ºÀ£ÀĪÀÄAvÀÄ, ªÀÄrªÁ¼À UÁæªÀÄ JA§ÄªÀgÀÄ D±ÉÆÃPÀ ¯ÉʯÁåAqï ¥ÉÊ£Á£ïì PÀA¥À¤AiÀÄ°è ¸Á®ªÁV DmÉÆÃªÀ£ÀÄß ¥ÀqÉ¢zÀÄÝ FUÉÎ 3 wAUÀ½AzÀ UÁrUÉ ºÀtªÀ£ÀÄß PÀlÖzÉ EzÀÄÝzÀjAzÀ DmÉÆÃªÀ£ÀÄß ¸ÀzÀj PÀA¥À¤AiÀĪÀgÀÄ d¦Û ªÀiÁrzÀÝjAzÀ fêÀÅ£ÀzÀ°è fUÀÄ¥ÉìUÉÆAqÀÄ ªÀÄ£ÉAiÀİèzÀÝ QÃl£Á±ÀPÀ OµÀ¢AiÀÄ£ÀÄß PÀÄrzÀÄ ªÀÄÈvÀºÉÆA¢gÀÄvÁÛ£É.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 22, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೧೦-೨೦೦೯ ರಂದು ರಾತ್ರಿ ಯಾರೋ ಅಪರಿಚಿತ ಕಳ್ಳರು ಬಂಗಾರಪೇಟೆಯ ಗಂಗಮ್ಮನಪಾಳ್ಯದ ವಾಸಿ ಶ್ರೀ. ರಾಜೇಂದ್ರಕುಮಾರ್ ಬಿನ್ ಮುನಿವೆಂಕಟಯ್ಯ ಎಂಬುವರು ಮನೆಯಲ್ಲಿ ಇಲ್ಲದ ಸಯಲದಲ್ಲಿ ಮನೆಯ ಬೀಗ ಮುರಿದು ಬಂಗಾರ, ಬೆಳ್ಳಿ ಮತ್ತು ನಗದು ೧೫೦೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೧೦-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ಹುದುಕುಳ ಗ್ರಾಮದ ಸರ್ಕಾರಿ ಶಾಲೆಯ ಬೀಗ ಮುರಿದು ಶಾಲೆಯಲ್ಲಿದ್ದ Jug, Bocket & Drum ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 14, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ವಾಹನ ಕಳ್ಳತನ: ೦೧
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 12, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೦-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್ಪೇಟೆಯ ಬಿ.ಎಂ ರಸ್ತೆಯಲ್ಲಿ ಮುರಗ ಎಂಬುವರ ಡೋಬಿ ಅಂಗಡಿಗೆ ಶಫಿ ಉಲ್ಲಾ ಮತ್ತು ಇತರೆ ೧೦ ರಿಂದ ೧೫ ಜನರು ಅಕ್ರಮಕೂಟ ಕಟ್ಟಿಕೊಂಡು ಬಂದು ಅಂಗಡಿಯಲ್ಲಿದ್ದ Iron box, ಬಟ್ಟೆಗಳು ಮತ್ತು table ಸುಮಾರು ೨೫ ರಿಂದ ೩೦ ಸಾವಿರ ರೂ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರತ್ತಾರೆ ಇತ್ಯಾದಿ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
October 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೧೦-೨೦೦೯ ರಂದು ೦೮೪೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಸ್ಮಿತ್ ರಸ್ತೆಯಲ್ಲಿ ಡಿ.ಎ.ಆರ್ ನಲ್ಲಿ ಕರ್ತವ್ಯಕ್ಕೆ ಹೋಗಲು ಸಶಸ್ತ್ರ ಪೊಲೀಸ್ ಪೇದೆ ೧೨೪ ಶ್ರೀ. ರಾಮಪ್ಪ ಎಂಬುವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಅಪರಿಚಿತ ದ್ವಿಚಕ್ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಹಿಂದೆಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದು, ರಾಮಪ್ಪ ರವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಇತರೆ: ೦೧
-
ಆಂಡಸ್ರನ್ಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್ಪೇಟೆಯ ಲೋಯರ್ ಮಸ್ಕಂನ ವಾಸಿ ಶ್ರೀ. ಸುಬ್ರಮಣಿ ಎಂಬುವರ ಮನೆಗೆ ೫ ರಿಂದ ೬ ಅಪರಿಚಿತ ವ್ಯಕ್ತಿಗಳು ಟಾಟ ಇಂಡಿಕಾ ಕಾರಿನ ಸಂಖ್ಯೆ ಕೆಎ-೦೩-ಬಿ-೬೦೪೯ ನಲ್ಲಿ ಬಂದು ನಾವು ಪೊಲೀಸರು ಎಂದು ಹೇಳಿ ಸುಬ್ರಮಣಿಯವರನ್ನು ಕರೆದುಕೊಂಡು ಹೋಗಿರುತ್ತಾರೆ ಇತ್ಯಾದಿ.
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf