ದಿನದ ಅಪರಾಧಗಳ ಪಕ್ಷಿನೋಟ ೦೬ನೇ ನವೆಂಬರ್‍ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ  

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ

 ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಸಾಧಾರಣ : ಇಲ್ಲ   

-ಮಾರಣಾಂತಿಕ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ

ಹಲ್ಲೆ: ೦೨

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಎ ಮೋತಕಪಲ್ಲಿ ಗ್ರಾಮದ ವಾಸಿಗಳಾದ ಕೃಷ್ಣಮೂರ್ತಿ ಮತ್ತು ನಂಜಮ್ಮ ಎಂಬುವರುಗಳು ಅದೇ ಗ್ರಾಮದ ವಾಸಿ ಶ್ರೀಮತಿ ಶಾಂತಮ್ಮ ಕೋಂ ಶ್ರೀರಾಮಪ್ಪ ಎಂಬುವರೊಂದಿಗೆ ವಿನಾಕಾರಣ ಜಗಳ ತೆಗೆದು ಶಾಂತಮ್ಮನವರ ಮಗಳನ್ನು ಮತ್ತು ಮೊಮ್ಮಗನನ್ನು ಬೈದು ಒಂದು ದೊಣ್ಣೆಯಿದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಟೌನ್ ವಾಸಿಗಳಾದ ಚಂದ್ರ ಮತ್ತು ಸಂಜೀವ ಎಂಬುವರುಗಳು ಬಂಗಾರಪೇಟೆಯ ಅಮರಾವತಿನಗರದ ವಾಸಿ ಶ್ರೀ. ಮಲ್ಲಿಕಾರ್ಜುನಾ ಎಂಬುವರೊಂದಿಗೆ ವಿನಾಕಾರಣ ಜಗಳತೆಗೆದು ಕಲ್ಲಿನಿಂದ ಮಲ್ಲಿಕಾರ್ಜುನರವರ ತಲೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ. 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply