ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಕನ್ನಕಳವುಗೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ ಈ ಕೃತ್ಯವು ದಾಸರಹೊಸಹಳ್ಳಿಯಲ್ಲಿರುವ ಸ್ಟಾಕ್ ಗಾರ್ಮೆಂಟ್ಸ್ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೯.೧೧.೨೦೦೯ ರಿಂದ ೧೦.೧೧.೨೦೦೯ರ ೧೧.೦೦ ಗಂಟೆಯ ಮದ್ಯದಲ್ಲಿ ಶ್ರೀ. ಮಹ್ಮದ್ ಮಸ್ತಾಕ್ ಬಿನ್ ಮಸ್ತಾಕ್ ಮಹ್ಮದ್, ರಾಬರ್ಟ್ಸನ್ಪೇಟೆ, ಕೆ.ಜಿ.ಎಫ್ ರವರ ಗಾರ್ಮೆಂಟ್ಸ್ನ ಯಾರೋ ಅಪರಿಚಿತ ಕಳ್ಳರು ಬೀಗ ಮುರಿದು ಒಳಗ್ಗೆ ಪ್ರವೇಶಿಸಿ ೧೨ ಹೊಲೆಗೆ ಯಂತ್ರಗಳು ಮತ್ತು ೯೦೦ ಸಿದ್ದುಉಡುಪುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ನಾಪತ್ತೆಗೆ ಸಂಬಂಧಿಸದಂತೆ ಪ್ರಕರಣ ದಾಖಲಾಗಿರುತ್ತದೆ. ಸಂಪಂಗಿ ಬಿನ್ ಕೃಷ್ಣಪ್ಪ, ಜೆ.ಕೆ ಪುರ, ರಾಜ್ಪೇಟ್ ರೋಡ್ ರವರ ತಂದೆಯಾದ ಶ್ರೀ. ಕೃಷ್ಣಪ್ಪ ಬುದ್ದಿಬ್ರಮಣೆಯಿಂದ ದಿನಾಂಕ: ೧೫.೦೨.೨೦೦೯ ರಂದು ಮನೆಬಿಟ್ಟು ಹೋದವನು ಇದುವರೆವಿಗೂ ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


