November 1, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೧-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ :ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೨
-
ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯ ರಾಬರ್ಟ್ಸನ್ಪೇಟೆ ಶುಚಿರುಚಿ ಹೋಟೆಲ್ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೩೧.೧೦.೨೦೦೯ ರಂದು ೧೬.೪೫ ಗಂಟೆ ಸಮಯದಲ್ಲಿ ಬಾಬು ಜಗಜೀವನರಾಮ್, ಎಂ. ಕೊತ್ತೂರು ಗ್ರಾಮದ ವಾಸಿ ತನ್ನ ಪತ್ನಿಯಾದ ಶ್ರೀಮತಿ ನೇತ್ರಾವತಿ ರವರ ಜೊತೆಯಲ್ಲಿ ಶುಚಿರುಚಿ ಹೋಟೆಲ್ನಲ್ಲಿ ಐಸ್ಕ್ರಿಂ ತಿನ್ನಲು ಹೋಗಿ ತನ್ನ ಪತ್ನಿಗೆ ಪೋನ್ ಕರೆ ಬಂದಿದ್ದರಿಂದ ಹೊರಗೆ ಬಂದು ಮಾತನಾಡಲು ಹೋದವಳು ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೊಡಿಗೇನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ. ರಾಜಮ್ಮ ಕೋಂ ಗಂಗಪ್ಪ, ಗಣೇಶಪಾಳ್ಯಂ, ಮುಳಬಾಗಿಲು ರವರ ಮಗಳಾದ ಶ್ರೀಮತಿ ಶಕುಂತುಲ ಕೋಂ ಸುಬ್ರಮಣಿಯ್ಯಂ, ಕೊಡಿಗೇನಹಳ್ಳಿ ಗ್ರಾಮದ ವಾಸಿ ದಿನಾಂಕ ೨೩.೧೦.೨೦೦೯ ರಂದು ೦೬.೧೦ ಗಂಟೆ ಸಮಯದಲ್ಲಿ ಮನೆಯಿಂದ ಹೊರಗೆ ಹೋದವಳು ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
September 4, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೯-೨೦೦೯ ರಂದು ಸಂಜೆ ೧೬೩೦ ಗಂಟೆಯಲ್ಲಿ ಮಂಜುನಾಥ ಬಿನ್ ಮುನಿವೆಂಕಟಪ್ಪ, ವಯಸ್ಸು ೨೪ ವರ್ಷ, ಪಾರಂಡಹಳ್ಳಿ, ಕೆ.ಜಿ.ಎಫ್. ರವರು ತನ್ನ ಪಲ್ಸರ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-೦೨-ಇಎಫ್-೧೫ ರ ಹಿಂಬದಿಯಲ್ಲಿ ಮಂಜುನಾಥ ಬಿನ್ ವೆಂಕಟೇಶಪ್ಪ, ಗಂಗಪ್ಪ ಎಂಬುವರನ್ನು ಕುಳ್ಳರಿಸಿಕೊಂಡು ಹುಲಿಬೆಲೆ ಗ್ರಾಮದ ಬಳಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗುತ್ತಿದ್ದಾಗ, ಎದುರಿಗೆ ಬರುತ್ತಿದ್ದ ಟಿ.ವಿ.ಎಸ್. ಎಕ್ಸೆಲ್ ವಾಹನಕ್ಕೆ ಡಿಕ್ಕಿ ಹೊಡದ ಪರಿಣಾಮ ಟಿ.ವಿ.ಎಸ್.ಎಕ್ಸೆಲ್ ಸವಾರ ಮುನಿಯಪ್ಪ ಮತ್ತು ಮಂಜುನಾಥ ಬಿನ್ ವೆಂಕಟೇಶಪ್ಪ ರವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ ಮತ್ತು ಮಂಜುನಾಥ ಬಿನ್ ಮುನಿವೆಂಕಟಪ್ಪ ಮತ್ತು ಗಂಗಪ್ಪ ರವರು ಮೃಟಪಟ್ಟಿರುತ್ತಾರೆ.
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೯-೨೦೦೯ ರಂದು ಬೆಳಗ್ಗೆ ೦೪೦೦ ರಿಂದ ೦೬೦೦ ಗಂಟೆ ಮಧ್ಯೆದಲ್ಲಿ ರಾಮಮೂರ್ತಿ ಬಿನ್ ಪಲಸನಪ್ಪ, ವಯಸ್ಸು ೪೫ ವರ್ಷ, ಅಲ್ಲಿಕುಂಟೆ, ಕದಿರೇನಹಳ್ಳಿ ಗ್ರಾಮ ರವರಿಗೆ ಈಗ್ಗೆ ಸುಮಾರು ೦೩ ವರ್ಷಗಳಿಂದ ಹೊಟ್ಟೆನೋವು ಬರುತ್ತಿದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದರೂ ಗುಣಮುಖನಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಅಲ್ಲಿಕುಂಟೆ ಕದಿರೇನಹಳ್ಳಿ ಸಮೀಪ ರಾಮಕೃಷ್ಣಪ್ಪ ರವರ ಜಮೀನಿನ ಹತ್ತಿರವಿರುವ ಹೊಂಗೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
September 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೯-೨೦೦೯ ರಂದು ೧೭೦೦ ಗಂಟೆಯಲ್ಲಿ ಜಮೀನು ವಿಚಾರದಲ್ಲಿ ಚಲಪತಿ ಬಿನ್ ಲೇಟ್ ವೆಂಕಟಪ್ಪ ಎಂಬುವರು ಸೀನಪ್ಪ ಬಿನ್ ವೆಂಕಟಪ್ಪ, ಕಳ್ಳಿಕುಪ್ಪ ಗ್ರಾಮ ರವರೊಂದಿಗೆ ಜಗಳವಾಡಿ ಒಂದು ಮಚ್ಚಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾನೆ ಮತ್ತು ಪ್ರಾಣ ಬೆದರಿಕೆ ಹಾಕಿರುತ್ತಾನೆ. ಈ ಘಟನೆಯು ಕಳ್ಳಿಕುಪ್ಪ ಗ್ರಾಮದಲ್ಲಿ ನಡೆದಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: 01
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೮-೨೦೦೯ ರಂದು ೧೧೦೦ ಗಂಟೆಯಲ್ಲಿ ಕು: ಮಾಲತಿ, ವಯಸ್ಸು ೨೩ ವರ್ಷ, ಎಂ.ಎಲ್.ಬ್ಲಾಕ್, ಉರಿಗಾಂ, ಕೆ.ಜಿ.ಎಫ್. ರವರು ಮನೆ ಬಿಟ್ಟು ಹೋದವಳು ಮತ್ತೆ ಮನೆಗೆ ವಾಪಸ್ಸಾಗದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಿಂದ ೦೨-೦೯-೨೦೦೯ರ ಮಧ್ಯೆ ಮುನಿವೆಂಕಟಪ್ಪ, ವಯಸ್ಸು ೬೫ ವರ್ಷ, ಕರಡಗೂರು ಗ್ರಾಮ ರವರು ತನ್ನ ಜೀವನದಲ್ಲಿ ಜಿಗುಪ್ಸೆಗೊಂಡು ಒಂದು ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಈ ಕೃತ್ಯವು ಕರಡಗೂರು ಗ್ರಾಮದಲ್ಲಿ ನಡೆದಿರುತ್ತದೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
August 21, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಇತರೆ: ಇಲ್ಲ
ಹಲ್ಲೆ: ೦೧
-
ರಾಬರ್ಟ್ನಸ್ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೮-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಚಾಂಪಿಯನ್ರೀಪ್ಸ್, ಎಲ್ ಬ್ಲಾಕ್ ವಾಸಿ ಶ್ರೀ. ಮಣಿ ಎಂಬುವರು ರಾಬರ್ಟ್ಸನ್ಪೇಟೆಯಲ್ಲಿರು ಭುವನೇಶ್ವರಿ ಬಾರ್ ಮುಂಭಾಗ ಬರುತ್ತಿರುವಾಗ ಅನ್ಬು ಎಂಬುವರು ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಮಣಿರವರೊಂದಿಗೆ ವಿನಾಕಾರಣ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
August 20, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೮-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬೆಂಗಳೂರು ಬಿ.ಎಸ್.ಕೆ ೧ನೇ ಅಂತದ ವಾಸಿ ಪ್ರಸಾದ್ಬಾಬು ಎಂಬುವರು ಕೇವಲ ೧೦ನೇ ತರಗತಿ ಓದಿದ್ದು, ಆದರೆ ಆತನ ಬಳೀ ಬಿಇ & ಎಂ.ಬಿ.ಎ ಅಂಕಪಟ್ಟಿಯನ್ನು ಇಟ್ಟುಕೊಂಡು ಕೆ.ಜಿ.ಎಫ್ ಮಸ್ಕಂನಲ್ಲಿರುವ ಮೈಸೂರ್ ಬಿ.ಇ.ಎಂ.ಸಿ ಕಾರ್ಖಾನೆಯಲ್ಲಿ ಕೆಲಸ ಕೊಡಲು ಕೇಳಿದ್ದು, ಕಾರ್ಖಾನೆಯ ಭಾಸ್ಕರ್ ಎಂಬುವರು ಅಂಕಪಟ್ಟಿಗಳ ಬಗ್ಗೆ ಕೇಳಲಾಗಿ ಸಮಂಜಸ ಉತ್ತರ ನೀಡದ ಕಾರಣ ಮುಂದಿನ ಕ್ರಮಕ್ಕಾಗಿ ಠಾಣೆಯಲ್ಲಿ ದೂರು ನೀಡಿರುತ್ತಾರೆ ಇತ್ಯಾದಿ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೮-೦೮-೨೦೦೯ ರಂದು ೦೯೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಅಲ್ಲಿಕಲ್ಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ನರಸಿಂಹಮೂರ್ತಿ ರವರನ್ನು ಅದೇ ಗ್ರಾಮದ ವಾಸಿ ಶ್ರೀಮತಿ. ಮುನಿಯಮ್ಮ ಕೋಂ ಮಾರಪ್ಪ ಎಂಬುವರು ಶಾಲೆಯಲ್ಲಿ ಅಡಿಗೆ ಮಾಡುವ ಕೆಲಸ ಕೇಳಾಗಿ, ಶಾಲೆಯ ಮುಖ್ಯ ಶಿಕ್ಷಕರು ಮುನಿಯಮ್ಮನ್ನು ಕುರಿತು ನೀನು ಎ.ಕೆ ಜಾತಿಗೆ ಸೇರಿದವಳು, ನಿನಗೆ ಕೆಲಸಕೊಟ್ಟರೆ ನಾವು ಸ್ಕೂಲನ್ನು ಮುಚ್ಚ ಬೇಕಷ್ಟೆ ಎಂದು ಜಾತಿನಿಂದನೆ ಮಾಡಿರುತ್ತಾರೆ ಇತ್ಯಾದಿ.
ಹಲ್ಲೆ: ೦೧
-
ರಾಬರ್ಟ್ನಸ್ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೮-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ, ಓರಿಯಂಟಲ್ ಲೈನ್ ವಾಸಿ ಶ್ರೀ.ಅನ್ಬು ಬಿನ್ ಲೇಟ್ ಮುರುಗೇಶ್ ಎಂಬುವರು ರಾಬರ್ಟ್ಸನ್ಪೇಟೆಯಲ್ಲಿರು ಭುವನೇಶ್ವರಿ ಬಾರ್ ಮುಂಭಾಗ ಬರುತ್ತಿರುವಾಗ ಚಾಂಪಿಯನ್ರೀಫ್ಸ್ನ ನಗರ ಸಭಾ ಸದಸ್ಯರಾದ ಮಣಿಮೇಘಲನ್ ಎಂಬುವರು ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಅನ್ಬುರವರೊಂದಿಗೆ ವಿನಾಕಾರಣ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
April 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೪-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: – ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೩-೨೦೦೯ ರಂದು ಬೆಳಿಗ್ಗೆ ೧೦.೩೦ ಗಂಟೆ ಸಮಯದಲ್ಲಿ ಮಿನಿ ಬಸ್ ಸಂಖ್ಯೆ ಕೆಎ-೦೮-೧೪೫೪ ವಾಹನವನ್ನು ಅದರ ಚಾಲಕ ಬಂಗಾರಪೇಟೆ -ಬೂದಿಕೋಟೆ ಮುಖ್ಯ ರಸ್ತೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಚಿಕ್ಕತುಮಟಗೆರೆ ಹತ್ತಿರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪ್ರಯುಕ್ತ ಸದರಿ ಮಿನಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ತಮಿಳು ನಾಡು, ವೆಲ್ಲೂರು ವಾಸಿ ಶ್ರೀ. ವಿಜೀಕುಮಾರ್ ಬಿನ್ ನಟೇಶನ್ ಎಂಬುವರ ಎಡ ಕೈ ಮತ್ತು ಮುಖದ ಮೇಲೆ ರಕ್ತ ಗಾಯಗಳಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಳಾಗಿರುತ್ತದೆ. ದಿನಾಂಕ: ೦೨-೦೪-೨೦೦೯ ರಂದು ಸಂಜೆ ೦೫-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂನ ಪೆದ್ದಪಲ್ಲಿ ಗ್ರಾಮದ ವಾಸಿ ಶ್ರೀಮತಿ. ಮಾಲತಿ ಕೋಂ ಸಂತೋಷ್ ಎಂಬುವರು ತನ್ನ ಮನೆಯ ಮುಂದೆ ಇದ್ದಾಗ ಅದೇ ಗ್ರಾಮದ ವಾಸಿ ಮಹೇಂದ್ರ ಎಂಬುವನು ಮಾಲತಿಯನ್ನು ಕುರಿತು ನಾವಿಬ್ಬರು ಪ್ರೀತಿಸೋಣ ಎಂತ ಹೇಳಿ ಆಕೆಯ ಬಲಗೈಯನ್ನು ಏಕಾ ಏಕಿ ಹಿಡಿದು ಎಳೆದಾಗ ಆಕೆ ನಿರಾಕರಿಸಿದಕ್ಕೆ ಆಕೆಯನ್ನು ಮಾನಭಂಗ ಮಾಡಲು ಪ್ರಯತ್ನಿಸಿದ್ದು, ಆಕೆ ಜೋರಾಗಿ ಕೂಗಿಕೊಂಡಾಗ ಜನಗಳು ಅಲ್ಲಿಗೆ ಬರುವುದನ್ನು ತಿಳಿದು ಮಹೇಂದ್ರನು ಯಾರಿಗಾದರು ಈ ವಿಷಯವನ್ನು ಹೇಳಿದರೆ ನಿನ್ನನ್ನು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿ ಓಡಿ ಹೋಗಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
November 12, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ:
ಡಕಾಯತಿ: ಇಲ್ಲ
ಸುಲಿಗೆ: ೦೧
-
ರಾಬರ್ಟ್ಸನ್ಪೇಟೆ ಪೊಲಿಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್. ರಾಬರ್ಟ್ಸನ್ಪೇಟೆಯ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದ ಬಳಿ ಸಂಭವಿಸಿರುತ್ತದೆ. ದಿನಾಂಕ ೧೧-೧೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ರಾಬರ್ಟ್ಸನ್ಪೇಟೆ, ಮಹಾರಜ್ ರಸ್ತೆ ಮನೆ ಸಂಖ್ಯೆ ೨೪ ರ ವಾಸಿ ಶ್ರೀಮತಿ ಮಿನಾಕ್ಷಿ ಕೋಂ ಲೇಟ್ ವೆಂಕಟಾಚಲಂ ಮತ್ತು ಆಕೆಯ ತಂಗಿಯವರೊಂದಿಗೆ ಮಾರ್ಕೆಟ್ಗೆ ಹೋಗಿ ಮನೆಗೆ ವಾಪಸ್ಸು ಮಹಾರಾಜ ರಸ್ತೆ ೪ನೇ ಕ್ರಾಸ್ ನಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದ ಬಳಿ ಬರುತ್ತಿರುವಾಗ ಯೋರೋ ಒಬ್ಬ ಆಸಾಮಿ ಮಿನಾಕ್ಷಿಯವರ ಕತ್ತಿನಲ್ಲಿರುವ ಬಂಗಾರದ ಡಾಲರ್ ಚೈನನ್ನು ಹಿಂಭಗದಿಂದ ಕಿತ್ತುಕೊಂಡು ಓಡಿ ಹೋಗಿರುತ್ತಾನೆ. ಚೈನಿನ ಬೆಲೆ ಸುಮಾರು ೨೫,೦೦೦/- ರೂಗಳಾಗಿರುತ್ತದೆ.
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೊಂಬಿ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಪಿಚ್ಚಗುಂಟ್ರಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೧.೧೧.೨೦೦೮ ರಂದು ಮದ್ಯಾಹ್ನ ೩.೦೦ ಗಂಟೆ ಸಮಯದಲ್ಲಿ ಇದೇ ಗ್ರಾಮದ ವಾಸಿಗಳಾದ ಮುನಿಯಪ್ಪ, ವೆಂಕಟೇಶಪ್ಪ, ಕಾಮಕ್ಷಮ್ಮ, ಪ್ರಮೀಳ ಲಕ್ಷ್ಮಮ ರತ್ನಮ್ಮ ಮತ್ತು ವೆಂಕಟಮ್ಮ ಎಂಬುವರುಗಳು ಅಕ್ರಮ ಕೂಟಕಟ್ಟಿಕೊಂಡು ಶ್ರೀ. ಚೌಡಪ್ಪ ಬಿನ್ ರಾಮಪ್ಪ ಎಂಬುರ ಮೇಲೆ ಜಗಳ ಮಾಡಿ ಹೊಡೆದು, ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಪಿಚ್ಚಗುಂಟ್ರಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೧.೧೧.೨೦೦೮ ರಂದು ಮದ್ಯಾಹ್ನ ೩.೦೦ ಗಂಟೆ ಸಮಯದಲ್ಲಿ ಇದೇ ಗ್ರಾಮದ ವಾಸಿ ಶ್ರೀಮತಿ ವೆಂಕಟಮ್ಮ ಕೋಂ ಮುನಿಯಪ್ಪ ಎಂಬುವರು ಕುಡಿಯುವ ನೀರಿಗಾಗಿ ಒಂದು ಬಿಂದಿಗೆಯನ್ನು ತೆಗೆದುಕೊಂಡು ಹೋಗಿ ಸಾರ್ವಜನಿಕರ ನೀರಿನ ಟ್ಯಾಂಕ್ ಬಳಿ ನೀರನ್ನು ಬಿಡಲು ಕೇಳಿದಾಗ ಅದೇ ಗ್ರಾಮದ ವಾಸಿಗಳಾದ ವಿಮಲಮ್ಮ, ಸುಜಾತ ಮತ್ತು ಚೌಡಪ್ಪ ಎಂಬುವರುಗಳು ವೆಂಕಟಮ್ಮನನ್ನು ಕೆಟ್ಟ ಮಾತುಗಳಿಮದ ಬೈದು ಜಾತಿನಿಂದನೆ ಮಾಡಿ ಕೈಗಳಿಂದ ಹೊಡೆದು ರಕ್ತಗಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಪ್ರಾಣ ಬೆದರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಬಲಮಂದೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ ೧೧-೧೧-೨೦೦೮ ರಂದು ರಾತ್ರಿ ೧೧೦೦ ಗಂಟೆ ಸಮಯದಲ್ಲಿ ಬಲಮಂದೆ ಗ್ರಾಮದ ವಾಸಿ ಹೊನ್ನಮ್ಮ ಕೋಂ ನಾಯತಬಿಡ್ಡಪ್ಪ ಎಂಬುವರು ಮತ್ತು ಆಕೆಯ ಹೆಣ್ಣು ಮಕ್ಕಳು ಮನೆಯಲ್ಲಿ ಮಲಗಿರುವಾಗ ಅದೇ ಗ್ರಾಮದ ವಾಸಿಗಳಾದ ಪೂಲ ಉಸ್ಮಾನ್ ಸಾಬ್, ನಿಜಾಮ್, ಮುಬಾರಕ್, ಅಯೂಬ್ ಮತ್ತು ಚೊಟಸಾಬ್ ಎಂಬುವರುಗಳು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಮನೆಯೊಳಗೆ ಪ್ರವೇಶ ಮಾಡಿ ಮನೆಯ ಮೇಲ್ಚಾವಣಿಗೆ ಕಲ್ಲುಗಳನ್ನು ಬೀಸಿ ಶೀಟುಗಳು ಮತ್ತು ಹೆಂಚುಗಳನ್ನು ಹೊಡೆದು ನಾಶಪಡಿಸಿ ಹೊನ್ನಮ್ಮನವರನ್ನು ಅವಾಚ್ಯ ಮಾತುಗಳಿಂದ ಬೈದು ನಿಮ್ಮ ಮಗ ನಾಗರಾಜನನ್ನು ಸಾಯಿಸುವವರೆಗೂ ಬಿಡುವುದಿಲ್ಲವೆಂದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
November 11, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೧೧-೨೦೦೮ ರಂದು ೧೪೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಮಾರಿಕುಪ್ಪಂ, ಕೊಡಿಗೇನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಸುಮಿತ್ರಮ್ಮ ಕೋಂ ಬಾಬು ಎಂಬಾಕೆಯು ಯಾರಲ್ಲೋ ಅಕ್ರಮ ಸಂಬಂಧ ಹೊಂದಿರುವುದಾಗಿ ಅನುಮಾನಗೊಂಡು ಆಕೆಯ ಗಂಡ ಬಾಬು ಎಂಬುವನು ಆಕೆಯನ್ನು ಕೊಡಗೇನಹಳ್ಳಿ ಗ್ರಾಮದ ಬಳಿ ಇರುವ ನೀರು ಕಾಲುವೆಯ ದಡದ ಪೊದೆಯಲ್ಲಿ ಒಂದು ಕಲ್ಲಿನಿಂದ ತಲೆಯ ಹಿಂಬಾಗ ಜಜ್ಜಿ ತೀವ್ರ ರಕ್ತಗಾಯ ಪಡಿಸಿ ಕೊಲೆ ಮಾಡಿ ಸಾಕ್ಷಾದಾರಗಳನ್ನು ಮರೆ ಮಾಚುವ ಸಲುವಾಗಿ ಪೊದೆಗಳ ಮದ್ಯ ಮೃತ ದೇಹವನ್ನು ಮರೆಮಚಿರುತ್ತಾನೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಬ್ಯಾಡಬೆಲೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೦-೧೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಬ್ಯಾಡಬೆಲೆ ಗ್ರಾಮದ ವಾಸಿ ಚೌಡಪ್ಪ ಮತ್ತು ಸಾಕಪ್ಪ ಎಂಬುವರು ಗ್ರಾಮದ ಅಶ್ವಥಕಟ್ಟೆಯ ಮೇಲೆ ಕುಳಿತಿದ್ದಾಗ ಅದೇ ಗ್ರಾಮದ ವಾಸಿಗಳಾದ ಪುನಿತ್, ಮುನಿಸ್ವಾಮಿ ಮತ್ತು ಕೃಷ್ಣಪ್ಪ ಎಂಬುವರುಗಳು ಅಶ್ವಥಕಟ್ಟೆಯ ಬಳಿ ಬಂದು ಚೌಡಪ್ಪನ್ನು ಉದ್ದೇಶಪೂರಕವಾಗಿ ಕೆಟ್ಟಮಾತರುಗಳಿಂದ ಜಾತಿ ನಿಂದನೆ ಮಾಡಿ ಒಂದು ಕಲ್ಲಿನಿಂದ ಮೊಣಕಾಲಿನ ಮೇಲೆ ಹೊಡೆದು ರಕ್ತ ಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
November 8, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಕಾಂಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೊಗ್ಗಲಹಳ್ಳಿ ಗ್ರಾಮದ ವಾಸಿ ಶ್ರೀ ಬೆಂಗಳೂರಪ್ಪ (೨೫) ಬಿನ್ ಚಿನ್ನಪ್ಪಯ್ಯ ಎಂಬುವರು ಟ್ರಾಕ್ಟರ್ ಸಂಖ್ಯೆ ಕೆಎ-೦೮-ಟಿ-೩೧೦೦, ಟ್ರಾಲಿ ಸಂಖ್ಯೆ ಎಪಿ-೦೪-ಟಿ-೪೦೩೦ ರಲ್ಲಿ ಕೃಷಿಗೆ ಗೊಬ್ಬರವನ್ನು ತುಂಬಿಸಿಕೊಂಡು ಅದರ ಮೇಲೆ ಕುಳಿತು ಬರುತ್ತಿರುವಾಗ ಟ್ರಾಕ್ಟರ್ ಚಾಲಕ ಭಕ್ತಲಾಯಾರು ನಿಂದ ಮುಸ್ಟ್ರಹಳ್ಳಿಗೆ ಹೋಗುವ ರಸ್ತೆಯಲ್ಲಿ ವಾಹನವನ್ನು ಅತಿವೇಗ ಮತ್ತು ಅಕಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಬೆಂಗಳೂರಪ್ಪ ಟ್ರಾಕ್ಟರ್ ನಿಂದ ಕೆಳಕ್ಕೆ ಬಿದ್ದು ಟ್ರಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲಿ ಮೃತ ಪಟ್ಟಿರುತ್ತಾರೆ.
-ಸಾಧಾರಣ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೫೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಬಂಗಾರಪೇಟೆ ತಾಲೂಕು ದೊಡ್ರಹಳ್ಳಿ ಗ್ರಾಮದ ವಾಸಿ ಶ್ರೀ ನಾರಾಯಣಪ್ಪ ಬಿನ್ ಮುನಿಸ್ವಾಮಿ (೩೦) ಎಂಬುವರು ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೭೪೪ ಬಸ್ಸಿನ ಹಿಂದೆಯ ಬಾಗಿಲಿನಿಂದ ಬಸ್ ಹತ್ತಲು ಹೋಗಿದ್ದು, ಸದರಿ ಬಸ್ಸಿನ ಚಾಲಕ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪ್ರಯುಕ್ತ ನಾರಾಯಣಪ್ಪ ಬಸ್ಸಿನಿಂದ ಕೆಳಗೆ ಬಿದ್ದು ಬಸ್ಸಿನ ಹಿಂಭಾಗ ಚಕ್ರಗಳು ನಾರಾಯಣಪ್ಪನವರ ಎರಡೂ ಕಾಲುಗಳ ಮೇಲೆ ಹತ್ತಿ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf