ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಅಕ್ಟೋಬರ್‌ ೨೦೦೯

October 25, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ

 ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಘೋರಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಾ¢£ÁAPÀ: 24-10-2009 gÀAzÀÄ 18.15 UÀAmÉ ¸ÀªÀÄAiÀÄzÀ°è ¦AiÀiÁð¢AiÀiÁzÀ ²æÃªÀÄw. ¨sÁUÀåªÀÄä PÉÆÃA PÀȵÀÚ¥Àà, J¸ï.f. PÉÆÃmÉ UÁæªÀÄ, §AUÁgÀ¥ÉÃmÉ vÁ®ÆPÀÄ gÀªÀgÀÄ vÀ£Àß JªÉÄäAiÀÄ£ÀÄß §AUÁgÀ¥ÉÃmÉ PÀqɬÄAzÀ PÉ.f.J¥sï PÀqÉUÉ £ÉÃgɼÉPÉgÉ UÁæªÀÄzÀ wgÀÄ«£À°è »rzÀÄPÉÆAqÀÄ AiÀiÁgÉÆÃ C¥ÀjavÀ vÀ£Àß ªÁºÀ£À ¸ÀASÉå PÉJ-46JA-2627 mÁmÁ ¸ÀÄªÉÆÃªÀ£ÀÄß CwªÉÃUÀ ªÀÄvÀÄÛ CeÁUÁgÀÆPÀvɬÄAzÀ ZÀ¯Á¬Ä¹PÉÆAqÀÄ JªÉÄäUÉ rQÌºÉÆqÉzÀ ¥ÀæAiÀÄÄPÀÛ JªÉÄä ¸ÀܼÀzÀ°èAiÉÄà ªÀÄÈvÀ¥ÀnÖgÀÄvÀÛzÉ.

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ

  ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ¢£ÁAPÀ: 21-10-2009 gÀAzÀÄ 16.00 UÀAmÉ ¸ÀªÀÄAiÀÄzÀ°è ²æÃ. AiÀÄĪÀgÁd ©£ï ²æÃ¤ªÁ¸À£ÁAiÀÄÄØ, ¨ÉÃvÀªÀÄAUÀ® JA§ÄªÀgÀ ¥ÀwßAiÀiÁzÀ ²æÃªÀÄw PÀ¯Áåt PÉÆÃA AiÀÄĪÀgÁd JA§ÄªÀgÀÄ ¸ÁA¸ÁjPÀ «ZÁgÀzÀ°è ªÀÄ£À¸ÁÛ¥À §AzÀÄ fêÀ£ÀzÀ°è fÃUÀÄ¥ÉìUÉÆAqÀÄ ªÀģɬÄAzÀ ºÉÆÃzÀªÀ¼ÀÄ ªÁ¥À¸ÀÄì ¨ÁgÀzÉ PÁuÉAiÀiÁVgÀÄvÁÛ¼É.

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ¢£ÁAPÀ: 24-10-2009 gÀAzÀÄ 18.15 UÀAmÉ ¸ÀªÀÄAiÀÄzÀ°è ºÀ£ÀĪÀÄAvÀÄ, ªÀÄrªÁ¼À UÁæªÀÄ JA§ÄªÀgÀÄ D±ÉÆÃPÀ ¯ÉʯÁåAqï ¥ÉÊ£Á£ïì PÀA¥À¤AiÀÄ°è ¸Á®ªÁV DmÉÆÃªÀ£ÀÄß ¥ÀqÉ¢zÀÄÝ FUÉÎ 3 wAUÀ½AzÀ UÁrUÉ ºÀtªÀ£ÀÄß PÀlÖzÉ EzÀÄÝzÀjAzÀ DmÉÆÃªÀ£ÀÄß ¸ÀzÀj PÀA¥À¤AiÀĪÀgÀÄ d¦Û ªÀiÁrzÀÝjAzÀ fêÀÅ£ÀzÀ°è fUÀÄ¥ÉìUÉÆAqÀÄ ªÀÄ£ÉAiÀİèzÀÝ QÃl£Á±ÀPÀ OµÀ¢AiÀÄ£ÀÄß PÀÄrzÀÄ ªÀÄÈvÀºÉÆA¢gÀÄvÁÛ£É.

 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ ನೇ ಅಕ್ಟೋಬರ್‍ ೨೦೦೯

October 22, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೧೦-೨೦೦೯ ರಂದು ರಾತ್ರಿ ಯಾರೋ ಅಪರಿಚಿತ ಕಳ್ಳರು ಬಂಗಾರಪೇಟೆಯ ಗಂಗಮ್ಮನಪಾಳ್ಯದ ವಾಸಿ ಶ್ರೀ. ರಾಜೇಂದ್ರಕುಮಾರ್‍ ಬಿನ್ ಮುನಿವೆಂಕಟಯ್ಯ ಎಂಬುವರು ಮನೆಯಲ್ಲಿ ಇಲ್ಲದ ಸಯಲದಲ್ಲಿ ಮನೆಯ ಬೀಗ ಮುರಿದು ಬಂಗಾರ, ಬೆಳ್ಳಿ ಮತ್ತು ನಗದು ೧೫೦೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
  • ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೦-೧೦-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ಹುದುಕುಳ ಗ್ರಾಮದ ಸರ್ಕಾರಿ ಶಾಲೆಯ ಬೀಗ ಮುರಿದು ಶಾಲೆಯಲ್ಲಿದ್ದ Jug, Bocket & Drum ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.  

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ

 ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಬ್ಯಾಂಕಿನಲ್ಲಿ ಖೋಟ ನೋಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೧೦-೨೦೦೯ ರಂದು ಬಂಗಾರಪೇಟೆಯ ಎಸ್.ಬಿ.ಎಂ ಬ್ಯಾಂಕಿನ ಮ್ಯಾನೇಜರ್‍ Audit ಮಾಡುತ್ತಿರುವಾಗ ಸಾವಿರ ರೂ ಮುಖ ಬೆಲೆಯ ಎರಡು ಖೋಟಾ ನೋಟು ಪತ್ತೆಯಾಗಿರುತ್ತದೆ ಇತ್ಯಾದಿ.  

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೪ನೇ ಅಕ್ಟೋಬರ್‍ ೨೦೦೯

October 14, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ   ದಾಖಲಾಗಿರುತ್ತದೆ. ದಿನಾಂಕ: ೧೩-೧೦-೨೦೦೯ ರಂದು ಬೆಳಿಗ್ಗೆ ೧೦೩೦ ರಿಂದ ೧೦೪೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌‌ನಸ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ವಿವೇಕ ನಗರದಲ್ಲಿ ಗಸ್ತಿನಲ್ಲಿರುವಾಗ ಯಾರೋ ಕಳ್ಳರು ಕಳವು ಮಾಡುವ ಉದ್ದೇಶದಿಂದ ಒಂದು ಪಂಚಲೋಹ ಸ್ತ್ರಿ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತಿರುವಾಗ ಅವರನ್ನು ತಡೆದು ವಿಚಾರಿಸಿ ಮುಂದಿನ ಕ್ರಮಕ್ಕಾಗಿ ಠಾಣೆಗೆ ಕರೆತಂದು ವಿಚಾರಣೆ ಮಾಡಿರುತ್ತಾರೆ ಇತ್ಯಾದಿ.  

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೧-೧೦-೨೦೦೯ ರಂದು ರಾತ್ರಿ  ಬಂಗಾರಪೇಟೆ, ವಿವೇಕನಗರದ ವಾಸಿ ಸಯಬ್ ಎಂಬುವರು ತಮ್ಮ ಹೀರೋ ಹೊಂಡ ವಾಹನ ಸಂಖ್ಯೆ ಕೆಎ-೦೮-ಜೆ-೪೦೩೮ ಅನ್ನು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದನ್ನು ಯಾರೋ ಅಪರಿಚಿರ ಕಳ್ಳರು ವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ 

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ ನೇ ಅಕ್ಟೋಬರ್‍ ೨೦೦೯

October 12, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೦-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ಬಿ.ಎಂ ರಸ್ತೆಯಲ್ಲಿ ಮುರಗ ಎಂಬುವರ ಡೋಬಿ ಅಂಗಡಿಗೆ ಶಫಿ ಉಲ್ಲಾ ಮತ್ತು ಇತರೆ ೧೦ ರಿಂದ ೧೫ ಜನರು ಅಕ್ರಮಕೂಟ ಕಟ್ಟಿಕೊಂಡು ಬಂದು ಅಂಗಡಿಯಲ್ಲಿದ್ದ Iron box, ಬಟ್ಟೆಗಳು ಮತ್ತು table ಸುಮಾರು ೨೫ ರಿಂದ ೩೦ ಸಾವಿರ ರೂ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರತ್ತಾರೆ ಇತ್ಯಾದಿ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ 

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ ನೇ ಅಕ್ಟೋಬರ್‍ ೨೦೦೯

October 3, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೧೦-೨೦೦೯ ರಂದು ೦೮೪೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಸ್ಮಿತ್ ರಸ್ತೆಯಲ್ಲಿ ಡಿ.ಎ.ಆರ್‌ ನಲ್ಲಿ ಕರ್ತವ್ಯಕ್ಕೆ ಹೋಗಲು ಸಶಸ್ತ್ರ ಪೊಲೀಸ್ ಪೇದೆ ೧೨೪ ಶ್ರೀ. ರಾಮಪ್ಪ ಎಂಬುವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಅಪರಿಚಿತ ದ್ವಿಚಕ್ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಹಿಂದೆಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದು, ರಾಮಪ್ಪ ರವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮುನಿಸಿಪಲ್ ಕಛೇರಿಯ ಬಳಿ ಜಾನ್ ಕೆನಡಿ ಮತ್ತು ಇತರೆ ೩೦ ಜನರು ಅಕ್ರಮ ಕೂಟ ಕಟ್ಟಿಕೊಂಡು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಮಾರಿಕುಪ್ಪಂ ವಾಸಿ ರಸೂದ್ ಖಾನ್ ರವರನ್ನು ದಾರಿಯಲ್ಲಿ ತಡೆದು ಕೆಟ್ಟ ಮಾತುಗಳಿಂದ ಬೈದು ಪ್ರಾಂ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.  

ಇತರೆ: ೦೧

  •   ಆಂಡಸ್ರನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ಲೋಯರ್‍ ಮಸ್ಕಂನ ವಾಸಿ ಶ್ರೀ. ಸುಬ್ರಮಣಿ ಎಂಬುವರ ಮನೆಗೆ ೫ ರಿಂದ ೬ ಅಪರಿಚಿತ ವ್ಯಕ್ತಿಗಳು ಟಾಟ ಇಂಡಿಕಾ ಕಾರಿನ ಸಂಖ್ಯೆ ಕೆಎ-೦೩-ಬಿ-೬೦೪೯ ನಲ್ಲಿ ಬಂದು ನಾವು ಪೊಲೀಸರು ಎಂದು ಹೇಳಿ ಸುಬ್ರಮಣಿಯವರನ್ನು ಕರೆದುಕೊಂಡು ಹೋಗಿರುತ್ತಾರೆ ಇತ್ಯಾದಿ.

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ದಸರಾ ಉತ್ಸವ

September 29, 2009

DSC02149

 

  •   ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿ ನೆಲೆಗೊಂಡಿರುವ  ಶ್ರೀ. ಚಾಮುಂಡೇಶ್ವರಿ ಅಮ್ಮನವರ  ದಸರ ಉತ್ಸವ ಕಾರ್ಯಕ್ರಮಗಳು ದಿನಾಂಕ: ೨೧-೦೯-೨೦೦೯ ರಿಂದ ೨೮-೦೯-೨೦೦೯ ರವರೆಗೆ ಪ್ರತಿ ದಿವಸ ಅಮ್ಮನವರಿಗೆ ಅಭಿಷೇಕ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದಿದ್ದು, ಈ ಪೂಜಾ ಕಾರ್ಯಕ್ರಮಕ್ಕೆ ಕೆ.ಜಿ.ಎಫ್ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರೋತ್ಸಾಹ ನೀಡಿ ಯಶಸ್ವಿಗೊಳಿಸಿರುತ್ತಾರೆ.
  • ದಿನಾಂಕ: ೨೮-೦೯-೨೦೦೯ ರಂದು ವಿಜಯದಶಮಿ ಅಂಗವಾಗಿ ದೇವಾಲಯದಲ್ಲಿ ಮಧ್ಯಾಹ್ನ ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿದ್ದು, ಸಂಜೆ ಅಮ್ಮನವರ ಮೆರವಣಿಗೆಯನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಸತಿ ಗೃಹಗಳ ಸಮ್ಮುಚ್ಚಯದಲ್ಲಿ ನೆರೆವೇರಿದ್ದು ಈ ಕಾರ್ಯ ಕ್ರಮವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ. ದೇವಜ್ಯೋತಿ ರೇ, ಐ.ಪಿ.ಎಸ್ ರವರು ನೆರವೇರಿಸಿರುತ್ತಾರೆ.

ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಬ್ಯಾಂಡ್

September 29, 2009

 KGF POLICE BAND 

  •   ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಬ್ಯಾಂಡ್ ಸಿಬ್ಬಂದಿಯವರು ದಿನಾಂಕ: ೧೮-೦೯-೨೦೦೯ ರಿಂದ ೨೮-೦೯-೨೦೦೯ ರವರೆಗೆ ಮೈಸೂರಿನಲ್ಲಿ ನಡೆದ ದಸರಾ ಉತ್ಸವದಲ್ಲಿ ಉತ್ತಮವಾಗಿ ವಾದ್ಯಗೋಷ್ಠಿ ನುಡಿಸಿ ರಾಜ್ಯ ಮಟ್ಟದಲ್ಲಿ ೨ ನೇ ಸ್ಥಾನ ಪಡೆದುಕೊಂಡಿರುತ್ತಾರೆ. ಸದರಿ ಸಿಬ್ಬಂದಿಯನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ದೇವಜ್ಯೋತಿ ರೇ, ಐ.ಪಿ.ಎಸ್ ರವರು ಶ್ಲಾಘಿಸಿರುತ್ತಾರೆ.

ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಸೆಪ್ಟೆಂಬರ್‌ ೨೦೦೯

September 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •          ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮನೆಗಳ್ಳತನ್ನಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆ ಸರಹದ್ದು ಬೆನ್ನಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪.೦೯.೨೦೦೯ ರಂದು ರಾತ್ರಿ ೯.೦೦ ಗಂಟಯಿಂದ ೧೦.೦೦ಗಂಟೆಯೊಳಗೆ ಇದೆ ಗ್ರಾಮದ ವಾಸಿ ಸುಬ್ಬಮ್ಮ ವೆಂಕಟಸ್ವಾಮಿ ಎಂಬುವರ ಮನೆಯ ಬಾಗಿಲು ತೆರೆದಿದ್ದು, ಯಾರೋ ಆಸಾಮಿ ಮನೆಯೊಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ  ನಗದು ರೂ. ೧೦೦೦೦.೦೦ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದೇ ಗ್ರಾಮದ ಶಿವ ಎಂಬುವರ ಮೇಲೆ ಗುಮಾನಿ ಇರುತ್ತದೆಂದು ತಿಳಿಸಿರುತ್ತಾರೆ.

ಸಾಧಾರಣ ಕಳ್ಳತನ: ೦೧

  •         ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮಾಳಿಯಾಲಿ ಲೈನ್‌ ಮಾರಿಕುಪ್ಪಂನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೦.೦೯.೨೦೦೯ ರಂದು ರಾತ್ರಿ ಯಾರೋ ಕಳ್ಳರು ಮಾಲಿಯಾಲಿ ಲೈನನಲ್ಲಿ ದೂರವಾಣಿ ಇಲಾಖೆಗೆ ಸೇರಿದ ಭೂಮಿಯಲ್ಲಿದ್ದ ೨೦ ಮೀಟರ್‌ ದೂರವಾಣಿ ಕೇಬಲ್‌ನ್ನು ಕಳವು ಮಾಡಿಕೊಂಡಿ ಹೋಗಿರುತ್ತಾರೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ -

ರಸ್ತೆ ಅಪಘಾತಗಳು: ಇಲ್ಲ -

ಮಾರಣಾಂತಿಕ: ಇಲ್ಲ -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

 ದೊಂಬಿ: ಇಲ್ಲ

ಇತರೆ:೦೧

  •          ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಕ್ರಮ ತಡೆಗೆ ಸಂಭಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೋಲಾರ ಬಂಗಾರಪೇಟೆ ಮುಖ್ಯ ರಸ್ತೆ ಎಸ್‌.ಎನ್‌ ರೇಸಾರ್ಟ್‌ ಬಳಿ ಸಂಭವಿಸಿರುತ್ತದೆ. ಪಾರ್ವತಮ್ಮ ಕೋಂ ಆಂಜನೇಯಲು ಕೈಗಲ್‌ ಗ್ರಾಮ, ಪಲಮನೇರು ತಾಲೂಕು ಎಂಬುವರು ೫ ಲಕ್ಷ ಸಾಲ ಮಾಡಿದ್ದು, ಅದನ್ನು ತೀರಿಸಲಾಗದೆ ಇದ್ದ ಕಾರಣ ನಾಗೇಶ್‌ ಬೆಂಗಳೂರು ಎಂಬುವರು ಪಾರ್ವತಮ್ಮ ರವರನ್ನು ಬಂಗಾರಪೇಟೆ ಒಂದು ಮನೆಯಲ್ಲಿ ಕೂಡಿಹಾಕಿದ್ದರಿಂದ ದಿನಾಂಕ: ೨೬.೦೯.೨೦೦೯ ರಂದು ಬೆಳಿಗ್ಗೆ ೩.೦೦ ಗಂಟೆ ಸಮಯದಲ್ಲಿ ಇವರ ಗಂಡನಾದ ಆಂಜನೇಯಲು ರವರು ತನ್ನ ಪಂಚೆಯಿಂದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ. ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ -

ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ನೇ ಸೆಪ್ಟೆಂಬರ್‍ ೨೦೦೯

September 24, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ವೇಣುಗೋಪಾಲಪುರ ಗ್ರಾಮದ ಸರ್ಕಾರಿ ಶಾಲೆಯ ಬೀಗ ಮುರಿದು ಶಾಲೆ ಒಳಗೆ ಇರುವ ಗ್ಯಾಸ್ ಸಿಲಿಂಡರ್‍ ಮತ್ತು ಅಡಿಗೆ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೯-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಹುಡಿಗಿಯನ್ನು ಚುಡಾಗಿಸಿದ ವಿಚಾರವಾಗಿ ಅದೇ ಗ್ರಾಮದ ಸೈಯದ್ ಮತ್ತು ಇತರೆ ೧೧ ಜನ ಅಕ್ರಮ ಕೂಟ ಕಟ್ಟಿಕೊಂಡು ಬಂದು ಶಿಕ್ಷಕನನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೮-೨೦೦೯ ರಿಂದ ೨೩-೦೯-೨೦೦೯ ರವರೆಗೆ  ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಅದೇ ಶಾಲೆಯ ವಿದ್ಯಾರ್ಥಿನಿಯ ಕೈಯನ್ನು ಹಿಡಿದು ಎಳೆದಾಡಿ ಮದುವೆ ಮಾಡಿಕೊ ಎಂದು ಪೀಡಿಸಿರುತ್ತಾನೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ      

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಸೆಪ್ಟೆಂಬರ್‍ ೨೦೦೯

September 23, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೯-೨೦೦೯ ರಂದು ೧೬೦೦ ಗಂಟೆಯಿಂದ ೨೨-೦೯-೨೦೦೯ ರಂದು ೦೮೦೦ ಗಂಟೆ ಮಧ್ಯೆದಲ್ಲಿ ಬೆಮೆಲ್‌ ಆಫೀಸರ್‍ಸ್‌ ವಸತಿ ಗೃಹಗಳ ವಸತಿ ಸಂಖ್ಯೆ: ಬಿ.೯೨ ರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ಮನೆಯಲ್ಲಿದ್ದ ವಿವಿಧ ರೀತಿಯ ಒಟ್ಟು ೧೪೭ ಗ್ರಾಂ.ನಷ್ಟಿನ ಬಂಗಾರದ ಒಡವೆಗಳು, ೫೦೦ ಗ್ರಾಂ.ನಷ್ಟಿನ ಬೆಳ್ಳಿಯ ಒಡವೆಗಳು ಎಲ್ಲಾ ಒಟ್ಟು ಸುಮಾರು ೧,೭೨,೦೦೦/- ಗಳ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ೦೩

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ೦೩ ಪ್ರಕರಣಗಳು ದಾಖಲಾಗಿದ್ದು, ಅವು ಕೆಳಗಿನಂತಿವೆ.

  •   ದಿನಾಂಕ ೨೨-೦೯-೨೦೦೯ ರಂದು ೦೮೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ, ಬಿ.ಎಂ.ರಸ್ತೆಯಲ್ಲಿ ಒಂದು ಹುಡುಗಿಯ ವಿಚಾರದಲ್ಲಿ ಅಪ್ಪೇನ್‌, ಲೂರ್ದನಗರ ಎಂಬುವರು ಲಿಯೋ ಬಿನ್ ಥಾಮಸ್‌, ನಂ. ೨೯, ಭಾರತೀಪುರಂ, ಆಂಡ್ರಸನ್‌ಪೇಟೆ ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿರುತ್ತಾನೆ.
  •   ದಿನಾಂಕ ೨೨-೦೯-೨೦೦೯ ರಂದು ೨೧೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ ಲೂರ್ದನಗರದಲ್ಲಿ ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದ ವಿಚಾರವಾಗಿ ರಾಬರ್ಟ್‌, ಲೂರ್ದನಗರ ಎಂಬುವರು ನಂದಿನಿ ಕೋಂ ಜಾನ್‌ಕೆನಡಿ, ವಯಸ್ಸು ೨೩ ವರ್ಷ, ಲೂರ್ದನಗರ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿ ಮತ್ತು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
  •   ದಿನಾಂಕ ೨೨-೦೯-೨೦೦೯ ರಂದು ೨೨೩೦ ಗಂಟೆಯಲ್ಲಿ ಬಿ.ಎಂ.ರಸ್ತೆ, ಆಂಡ್ರಸನ್‌ಪೇಟೆಯಲ್ಲಿ ಹಣಕಾಸಿನ ವಿಚಾರವಾಗಿ ಸಿಕಂದರ್‌ ಮತ್ತು ಜಾನ್‌, ೨ನೇ ಬ್ಲಾಕ್‌, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರುಗಳು ಜಲಾಲ್‌ ಬಿನ್ ಉಸ್ಮಾನ್‌, ವಯಸ್ಸು ೪೧ ವರ್ಷ, ಭಾರತೀಪುರಂ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಮಾಡಿ ಹೊಡೆದು ರಕ್ತಗಾಯಪಡಿಸಿ, ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ      

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಸಂಭವಿಸಿರುವುದಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೬೩೦ ಗಂಟೆಯಲ್ಲಿ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಶ್ರೀನಾಥ್‌ ಬಿನ್ ರಾಮಚಂದ್ರಪ್ಪ, ವಯಸ್ಸು ೧೮ ವರ್ಷ ಎಂಬುವರಿಗೆ ಸಿಡಿಲು ಬಡಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.